ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಕೆಲವೆಡೆ ಮಳೆ: ಗುರುವಾರ ದಕ್ಷಿಣ ಒಳನಾಡಿನ ಒಂದೆರಡು ಕಡೆ ಮಳೆಯಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿದಿದೆ. ಮೈಸೂರು 3 ಸೆಂ.ಮೀ., ಚಾಮರಾಜನಗರದ ಬಂಡೀಪುರ, ರಾಮನಗರದ ಚನ್ನಪಟ್ಟಣ ತಲಾ 2 ಸೆಂ.ಮೀ., ಚಾಮರಾಜನಗರ, ಮಂಡ್ಯದ ಶ್ರೀರಂಗಪಟ್ಟಣದಲ್ಲಿ ತಲಾ 1 ಸೆಂ.ಮೀ. ಮಳೆಯಾಗಿದೆ.
ಕಲಬುರಗಿಯಲ್ಲಿ ರಾಜ್ಯದಲ್ಲೇ ಅತ್ಯಧಿಕ 39.7 ಡಿ.ಸೆ. ತಾಪಮಾನ ದಾಖಲಾಗಿದೆ. ರಾಯಚೂರು 39, ಗದಗ 37.4, ಬಳ್ಳಾರಿ 38.3, ದಾವಣಗೆರೆ 36, ಬಿದರ್ 36, ವಿಜಯಪುರ 36.6, ಶಿವಮೊಗ್ಗ 36, ಮೈಸೂರು 35, ಬೆಂಗಳೂರು 34, ಮಂಡ್ಯ 35.6 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿದೆ.
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…