ರಾಜ್ಯದ ವಿವಿದೆಡೆ ಮಳೆ

April 8, 2025
9:52 AM

ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಮಳೆಯಾಗಿದ್ದು, ಕರಾವಳಿಯಲ್ಲಿ ಒಹಣವೆ ಇತ್ತು. ರಾಜ್ಯದ ಅತಿ ಹೆಚ್ಚು ಉಷ್ಣಾಂಶ 39.8  ಡಿಗ್ರಿ ಸೆಲ್ಸಿಯಸ್ ಕಲಬುರ್ಗಿಯಲ್ಲಿ ದಾಖಲಾಗಿದೆ. ಇಂದು  ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವಿವಿದೆಡೆಡ ಬಿರುಗಾಳಿಯಿಂದ ಕೂಡಿದ ಗುಡುಗು ಸಹಿತ  ಮಳೆಯಾಗಲಿದೆ.  ಮುಂದಿನ ಎರಡು ದಿನ ಉತ್ತರ ನಾಡಿನ ಬೆಳಗಾವಿ,  ಗದಗ, ಹಾವೇರಿ, ಧಾರವಾಡ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ರಾಯಚೂರು, ಜಿಲ್ಲೆಗಳ ಪ್ರತ್ಯೇಕ ಪ್ರದೇಶಗಳಲ್ಲಿ ಹಗುರ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ
May 3, 2026
7:10 AM
by: ಮಿರರ್‌ ಡೆಸ್ಕ್
ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ
May 3, 2026
7:02 AM
by: ಮಿರರ್‌ ಡೆಸ್ಕ್
ಜಾಗತಿಕ ತಾಪಮಾನಕ್ಕೆ ಪರಿಹಾರ : ವೃಕ್ಷ ಸಂವರ್ಧನೆಗೆ ಒತ್ತು
May 3, 2026
6:56 AM
by: ಮಿರರ್‌ ಡೆಸ್ಕ್
ಕೃಷಿಗೆ ಹೊಸ ದಿಕ್ಕು – ICAR ಟಾಸ್ಕ್ ಫೋರ್ಸ್ ಘೋಷಣೆ – ರೈತರ ಆದಾಯ ಹೆಚ್ಚಳಕ್ಕೆ ಪ್ಲಾನ್
May 2, 2026
10:28 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror