ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭಾರಿ ಬಿರುಗಾಳಿ, ಗುಡುಗು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ, ಆಂಧ್ರಪ್ರದೇಶ, ಹಿಮಾಚಲಪ್ರದೇಶ, ಜಮ್ಮು-ಕಾಶ್ಮೀರ, ಲಡಾಖ್, ತಮಿಳುನಾಡು, ಪುದುಚೆರಿ, ಕಾರೈಕಲ್, ತೆಲಂಗಾಣ ಮತ್ತು ಉತ್ತರಾಖಂಡ್ ನಲ್ಲೂ ವರ್ಷಧಾರೆ ಸುರಿಯುವ ನಿರೀಕ್ಷೆ ಇದೆ. ಅಂಡಮಾನ್ ನ ಸಮುದ್ರ ತೀರಪ್ರದೇಶ, ಬಂಗಾಳಕೊಲ್ಲಿ ಮತ್ತು ಅದಕ್ಕೆ ಹೊಂದಿಕೊಂಡಿರುವ ಈಶಾನ್ಯ ಪ್ರದೇಶದಲ್ಲಿ ಶೀತ ವಾತಾವರಣವಿರಲಿದೆ. ದೆಹಲಿಯಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ.
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…