ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭಾರಿ ಬಿರುಗಾಳಿ, ಗುಡುಗು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ, ಆಂಧ್ರಪ್ರದೇಶ, ಹಿಮಾಚಲಪ್ರದೇಶ, ಜಮ್ಮು-ಕಾಶ್ಮೀರ, ಲಡಾಖ್, ತಮಿಳುನಾಡು, ಪುದುಚೆರಿ, ಕಾರೈಕಲ್, ತೆಲಂಗಾಣ ಮತ್ತು ಉತ್ತರಾಖಂಡ್ ನಲ್ಲೂ ವರ್ಷಧಾರೆ ಸುರಿಯುವ ನಿರೀಕ್ಷೆ ಇದೆ. ಅಂಡಮಾನ್ ನ ಸಮುದ್ರ ತೀರಪ್ರದೇಶ, ಬಂಗಾಳಕೊಲ್ಲಿ ಮತ್ತು ಅದಕ್ಕೆ ಹೊಂದಿಕೊಂಡಿರುವ ಈಶಾನ್ಯ ಪ್ರದೇಶದಲ್ಲಿ ಶೀತ ವಾತಾವರಣವಿರಲಿದೆ. ದೆಹಲಿಯಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ.
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…