ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಮಳೆಯ ಅಬ್ಬರ ಶುಕ್ರವಾರ ಕೊಂಚ ತಗ್ಗಿದೆ. ಆದರೆ ಕಳೆದ 24 ಗಂಟೆಗಳಲ್ಲಿ ಸುಳ್ಯದಲ್ಲಿ 214 ಮಿಮೀ ಮಳೆಯಾದರೆ ಹಲವು ಕಡೆಗಳಲ್ಲಿ 150 ಮಿಮೀಗಿಂತಲೂ ಅಧಿಕ ಮಳೆಯಾಗಿದೆ.
ಕಾಸರಗೋಡು ದ.ಕ, ಉಡುಪಿ, ಮಡಿಕೇರಿ ಹಾಗೂ ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ವಿಶೇಷವಾಗಿ ಭಾರೀ ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಸುಳ್ಯದಲ್ಲಿ 214 ಮಿಮೀ ಮಳೆಯಾದರೆ ಸುಳ್ಯದ ಕೊಲ್ಲಮೊಗ್ರದಲ್ಲಿ 151 ಮಿಮೀ , ಬೆಳ್ಳಾರೆ 130 ಮಿಮೀ, ಪುತ್ತೂರು ಬಲ್ನಾಡು 116 ಮಿಮೀ, ಸುಳ್ಯದ ಚೊಕ್ಕಡಿಯಲ್ಲಿ 160 ಮಿಮೀ, ಬಳ್ಪ 108 ಮಿಮೀ, ಎಣ್ಮೂರು 161 ಮಿಮೀ, ಕಮಿಲ 132 ಮಿಮೀ, ಕಲ್ಮಡ್ಕ 118 ಮಿಮೀ, ಉಬರಡ್ಕ 200 ಮಿಮೀ, ಕಾಸರಗೋಡಿನ ಕಲ್ಲಕಟ್ಟ 93 ಮಿಮೀ, ಮರ್ಕಂಜ 106 ಮಿಮೀ, ಸುಬ್ರಹ್ಮಣ್ಯ 105 ಮಿಮೀ, ಬೆಳ್ತಂಗಡಿ 88 ಮಿಮೀ, ಬಂಟ್ವಾಳದ ಕೆಲಿಂಜ 133 ಮಿಮೀ, ಪಾಣಾಜೆ 151 ಮಿಮೀ, ಕೊಡಗು ಚೆಂಬು 178 ಮಿಮೀ ಮಳೆಯಾಗಿದೆ.
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…