ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಮಳೆಯ ಅಬ್ಬರ ಶುಕ್ರವಾರ ಕೊಂಚ ತಗ್ಗಿದೆ. ಆದರೆ ಕಳೆದ 24 ಗಂಟೆಗಳಲ್ಲಿ ಸುಳ್ಯದಲ್ಲಿ 214 ಮಿಮೀ ಮಳೆಯಾದರೆ ಹಲವು ಕಡೆಗಳಲ್ಲಿ 150 ಮಿಮೀಗಿಂತಲೂ ಅಧಿಕ ಮಳೆಯಾಗಿದೆ.
ಕಾಸರಗೋಡು ದ.ಕ, ಉಡುಪಿ, ಮಡಿಕೇರಿ ಹಾಗೂ ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ವಿಶೇಷವಾಗಿ ಭಾರೀ ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಸುಳ್ಯದಲ್ಲಿ 214 ಮಿಮೀ ಮಳೆಯಾದರೆ ಸುಳ್ಯದ ಕೊಲ್ಲಮೊಗ್ರದಲ್ಲಿ 151 ಮಿಮೀ , ಬೆಳ್ಳಾರೆ 130 ಮಿಮೀ, ಪುತ್ತೂರು ಬಲ್ನಾಡು 116 ಮಿಮೀ, ಸುಳ್ಯದ ಚೊಕ್ಕಡಿಯಲ್ಲಿ 160 ಮಿಮೀ, ಬಳ್ಪ 108 ಮಿಮೀ, ಎಣ್ಮೂರು 161 ಮಿಮೀ, ಕಮಿಲ 132 ಮಿಮೀ, ಕಲ್ಮಡ್ಕ 118 ಮಿಮೀ, ಉಬರಡ್ಕ 200 ಮಿಮೀ, ಕಾಸರಗೋಡಿನ ಕಲ್ಲಕಟ್ಟ 93 ಮಿಮೀ, ಮರ್ಕಂಜ 106 ಮಿಮೀ, ಸುಬ್ರಹ್ಮಣ್ಯ 105 ಮಿಮೀ, ಬೆಳ್ತಂಗಡಿ 88 ಮಿಮೀ, ಬಂಟ್ವಾಳದ ಕೆಲಿಂಜ 133 ಮಿಮೀ, ಪಾಣಾಜೆ 151 ಮಿಮೀ, ಕೊಡಗು ಚೆಂಬು 178 ಮಿಮೀ ಮಳೆಯಾಗಿದೆ.
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…
ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…
ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…
ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್ಡಿಆರ್ಎಫ್ ಪರಿಹಾರ ಮೊತ್ತ…
ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…
ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…