ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಮಳೆಯ ಅಬ್ಬರ ಶುಕ್ರವಾರ ಕೊಂಚ ತಗ್ಗಿದೆ. ಆದರೆ ಕಳೆದ 24 ಗಂಟೆಗಳಲ್ಲಿ ಸುಳ್ಯದಲ್ಲಿ 214 ಮಿಮೀ ಮಳೆಯಾದರೆ ಹಲವು ಕಡೆಗಳಲ್ಲಿ 150 ಮಿಮೀಗಿಂತಲೂ ಅಧಿಕ ಮಳೆಯಾಗಿದೆ.
ಕಾಸರಗೋಡು ದ.ಕ, ಉಡುಪಿ, ಮಡಿಕೇರಿ ಹಾಗೂ ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ವಿಶೇಷವಾಗಿ ಭಾರೀ ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಸುಳ್ಯದಲ್ಲಿ 214 ಮಿಮೀ ಮಳೆಯಾದರೆ ಸುಳ್ಯದ ಕೊಲ್ಲಮೊಗ್ರದಲ್ಲಿ 151 ಮಿಮೀ , ಬೆಳ್ಳಾರೆ 130 ಮಿಮೀ, ಪುತ್ತೂರು ಬಲ್ನಾಡು 116 ಮಿಮೀ, ಸುಳ್ಯದ ಚೊಕ್ಕಡಿಯಲ್ಲಿ 160 ಮಿಮೀ, ಬಳ್ಪ 108 ಮಿಮೀ, ಎಣ್ಮೂರು 161 ಮಿಮೀ, ಕಮಿಲ 132 ಮಿಮೀ, ಕಲ್ಮಡ್ಕ 118 ಮಿಮೀ, ಉಬರಡ್ಕ 200 ಮಿಮೀ, ಕಾಸರಗೋಡಿನ ಕಲ್ಲಕಟ್ಟ 93 ಮಿಮೀ, ಮರ್ಕಂಜ 106 ಮಿಮೀ, ಸುಬ್ರಹ್ಮಣ್ಯ 105 ಮಿಮೀ, ಬೆಳ್ತಂಗಡಿ 88 ಮಿಮೀ, ಬಂಟ್ವಾಳದ ಕೆಲಿಂಜ 133 ಮಿಮೀ, ಪಾಣಾಜೆ 151 ಮಿಮೀ, ಕೊಡಗು ಚೆಂಬು 178 ಮಿಮೀ ಮಳೆಯಾಗಿದೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…