ಕಳೆದ ನಾಲ್ಕು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯಬ್ಬರ ಕಂಡುಬಂದಿತ್ತು. ಇದೀಗ ನಿಧಾನವಾಗಿ ಕಡಿಮೆಯಾಗುತ್ತಿದೆ. ಕೆಲವೇ ಪ್ರದೇಶದಲ್ಲಿ 100 ಮಿಮೀಗಿಂತ ಅಧಿಕ ಮಳೆಯಾಗಿದೆ.
ಸುಳ್ಯದ ಕಂದ್ರಪ್ಪಾಡಿ ಪ್ರದೇಶದಲ್ಲಿ 112 ಮಿಮೀ ಮಳೆಯಾಗಿದೆ. ಉಳಿದಂತೆ ಉಬರಡ್ಕದಲ್ಲಿ 105 ಮಿಮೀ, ಸುಳ್ಯದಲ್ಲಿ 108 ಮಿಮೀ, ಮರ್ಕಂಜದಲ್ಲಿ 97 ಮಿಮೀ, ಚೊಕ್ಕಡಿಯಲ್ಲಿ 64ಮಿಮೀ, ಮಡಪ್ಪಾಡಿಯಲ್ಲಿ93 ಮಿಮೀ, ಕಲ್ಲಾಜೆಯಲ್ಲಿ 52 ಮಿಮೀ, ಮಂಚಿಯಲ್ಲಿ ಕಡಬ ರಾಮಕುಂಜದಲ್ಲಿ 44 ಮಿಮೀ, ಬಜಗೋಳಿಯಲ್ಲಿ 77 ಮಿಮೀ, ಸುಬ್ರಹ್ಮಣ್ಯದಲ್ಲಿ 42 ಮಿಮೀ, ಪುತ್ತೂರು ಬಂಗಾರಡ್ಕದಲ್ಲಿ 70 ಮಿಮೀ, ಬೆಳ್ತಂಗಡಿಯಲ್ಲಿ 82 ಮಿಮೀ, ಕೊಲ್ಲಮೊಗ್ರದಲ್ಲಿ 86 ಮಿಮೀ, ಬಳ್ಪದಲ್ಲಿ 60 ಮಿಮೀ, ಕಾಸರಗೋಡು ಜಿಲ್ಲೆಯ ಎಡನಾಡು ಪ್ರದೇಶದಲ್ಲಿ 107 ಮಿಮೀ, ಕಾಸರಗೋಡು ಕಲ್ಲಕಟ್ಟದಲ್ಲಿ 129 ಮಿಮೀ ಮಳೆಯಾಗಿದೆ.
ಸುಮಾರು 2.25 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ಹಾಗೂ 12 ಟ್ರಕ್ಗಳನ್ನು ಮಹಾರಾಷ್ಟ್ರದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಧಾರ್ಮಿಕ ಶ್ರದ್ಧೆ ಮತ್ತು ನಂಬಿಕೆಯನ್ನ ಗೌರವಿಸಿ ಪಾಲಿಸಬೇಕಾದುದ್ದೂ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಉಪಮುಖ್ಯಮಂತ್ರಿ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ. ಒಳನಾಡಿನಲ್ಲಿ…
ಕೇಂದ್ರ ವಾಣಿಜ್ಯ ಕೈಗಾರಿಕೆಗಳ ಸಚಿವಾಲಯ ಸಹಯೋಗದೊಂದಿಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಕೇಂದ್ರ…
ಧರ್ಮನಿಷ್ಠರಾಗಿ ಹೇಗೆ ಬದುಕಬೇಕು, ಹೇಗೆ ಬದುಕಬಹುದು ಎಂದು ಜಗತ್ತಿಗೆ ಸಾರಿದ ಮಹಾಕಾವ್ಯ ರಾಮಾಯಣ.…