ಕಳೆದ ನಾಲ್ಕು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯಬ್ಬರ ಕಂಡುಬಂದಿತ್ತು. ಇದೀಗ ನಿಧಾನವಾಗಿ ಕಡಿಮೆಯಾಗುತ್ತಿದೆ. ಕೆಲವೇ ಪ್ರದೇಶದಲ್ಲಿ 100 ಮಿಮೀಗಿಂತ ಅಧಿಕ ಮಳೆಯಾಗಿದೆ.
ಸುಳ್ಯದ ಕಂದ್ರಪ್ಪಾಡಿ ಪ್ರದೇಶದಲ್ಲಿ 112 ಮಿಮೀ ಮಳೆಯಾಗಿದೆ. ಉಳಿದಂತೆ ಉಬರಡ್ಕದಲ್ಲಿ 105 ಮಿಮೀ, ಸುಳ್ಯದಲ್ಲಿ 108 ಮಿಮೀ, ಮರ್ಕಂಜದಲ್ಲಿ 97 ಮಿಮೀ, ಚೊಕ್ಕಡಿಯಲ್ಲಿ 64ಮಿಮೀ, ಮಡಪ್ಪಾಡಿಯಲ್ಲಿ93 ಮಿಮೀ, ಕಲ್ಲಾಜೆಯಲ್ಲಿ 52 ಮಿಮೀ, ಮಂಚಿಯಲ್ಲಿ ಕಡಬ ರಾಮಕುಂಜದಲ್ಲಿ 44 ಮಿಮೀ, ಬಜಗೋಳಿಯಲ್ಲಿ 77 ಮಿಮೀ, ಸುಬ್ರಹ್ಮಣ್ಯದಲ್ಲಿ 42 ಮಿಮೀ, ಪುತ್ತೂರು ಬಂಗಾರಡ್ಕದಲ್ಲಿ 70 ಮಿಮೀ, ಬೆಳ್ತಂಗಡಿಯಲ್ಲಿ 82 ಮಿಮೀ, ಕೊಲ್ಲಮೊಗ್ರದಲ್ಲಿ 86 ಮಿಮೀ, ಬಳ್ಪದಲ್ಲಿ 60 ಮಿಮೀ, ಕಾಸರಗೋಡು ಜಿಲ್ಲೆಯ ಎಡನಾಡು ಪ್ರದೇಶದಲ್ಲಿ 107 ಮಿಮೀ, ಕಾಸರಗೋಡು ಕಲ್ಲಕಟ್ಟದಲ್ಲಿ 129 ಮಿಮೀ ಮಳೆಯಾಗಿದೆ.
ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…