ಕಳೆದ ನಾಲ್ಕು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯಬ್ಬರ ಕಂಡುಬಂದಿತ್ತು. ಇದೀಗ ನಿಧಾನವಾಗಿ ಕಡಿಮೆಯಾಗುತ್ತಿದೆ. ಕೆಲವೇ ಪ್ರದೇಶದಲ್ಲಿ 100 ಮಿಮೀಗಿಂತ ಅಧಿಕ ಮಳೆಯಾಗಿದೆ.
ಸುಳ್ಯದ ಕಂದ್ರಪ್ಪಾಡಿ ಪ್ರದೇಶದಲ್ಲಿ 112 ಮಿಮೀ ಮಳೆಯಾಗಿದೆ. ಉಳಿದಂತೆ ಉಬರಡ್ಕದಲ್ಲಿ 105 ಮಿಮೀ, ಸುಳ್ಯದಲ್ಲಿ 108 ಮಿಮೀ, ಮರ್ಕಂಜದಲ್ಲಿ 97 ಮಿಮೀ, ಚೊಕ್ಕಡಿಯಲ್ಲಿ 64ಮಿಮೀ, ಮಡಪ್ಪಾಡಿಯಲ್ಲಿ93 ಮಿಮೀ, ಕಲ್ಲಾಜೆಯಲ್ಲಿ 52 ಮಿಮೀ, ಮಂಚಿಯಲ್ಲಿ ಕಡಬ ರಾಮಕುಂಜದಲ್ಲಿ 44 ಮಿಮೀ, ಬಜಗೋಳಿಯಲ್ಲಿ 77 ಮಿಮೀ, ಸುಬ್ರಹ್ಮಣ್ಯದಲ್ಲಿ 42 ಮಿಮೀ, ಪುತ್ತೂರು ಬಂಗಾರಡ್ಕದಲ್ಲಿ 70 ಮಿಮೀ, ಬೆಳ್ತಂಗಡಿಯಲ್ಲಿ 82 ಮಿಮೀ, ಕೊಲ್ಲಮೊಗ್ರದಲ್ಲಿ 86 ಮಿಮೀ, ಬಳ್ಪದಲ್ಲಿ 60 ಮಿಮೀ, ಕಾಸರಗೋಡು ಜಿಲ್ಲೆಯ ಎಡನಾಡು ಪ್ರದೇಶದಲ್ಲಿ 107 ಮಿಮೀ, ಕಾಸರಗೋಡು ಕಲ್ಲಕಟ್ಟದಲ್ಲಿ 129 ಮಿಮೀ ಮಳೆಯಾಗಿದೆ.
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…