ಕಳೆದ ನಾಲ್ಕು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯಬ್ಬರ ಕಂಡುಬಂದಿತ್ತು. ಇದೀಗ ನಿಧಾನವಾಗಿ ಕಡಿಮೆಯಾಗುತ್ತಿದೆ. ಕೆಲವೇ ಪ್ರದೇಶದಲ್ಲಿ 100 ಮಿಮೀಗಿಂತ ಅಧಿಕ ಮಳೆಯಾಗಿದೆ.
ಸುಳ್ಯದ ಕಂದ್ರಪ್ಪಾಡಿ ಪ್ರದೇಶದಲ್ಲಿ 112 ಮಿಮೀ ಮಳೆಯಾಗಿದೆ. ಉಳಿದಂತೆ ಉಬರಡ್ಕದಲ್ಲಿ 105 ಮಿಮೀ, ಸುಳ್ಯದಲ್ಲಿ 108 ಮಿಮೀ, ಮರ್ಕಂಜದಲ್ಲಿ 97 ಮಿಮೀ, ಚೊಕ್ಕಡಿಯಲ್ಲಿ 64ಮಿಮೀ, ಮಡಪ್ಪಾಡಿಯಲ್ಲಿ93 ಮಿಮೀ, ಕಲ್ಲಾಜೆಯಲ್ಲಿ 52 ಮಿಮೀ, ಮಂಚಿಯಲ್ಲಿ ಕಡಬ ರಾಮಕುಂಜದಲ್ಲಿ 44 ಮಿಮೀ, ಬಜಗೋಳಿಯಲ್ಲಿ 77 ಮಿಮೀ, ಸುಬ್ರಹ್ಮಣ್ಯದಲ್ಲಿ 42 ಮಿಮೀ, ಪುತ್ತೂರು ಬಂಗಾರಡ್ಕದಲ್ಲಿ 70 ಮಿಮೀ, ಬೆಳ್ತಂಗಡಿಯಲ್ಲಿ 82 ಮಿಮೀ, ಕೊಲ್ಲಮೊಗ್ರದಲ್ಲಿ 86 ಮಿಮೀ, ಬಳ್ಪದಲ್ಲಿ 60 ಮಿಮೀ, ಕಾಸರಗೋಡು ಜಿಲ್ಲೆಯ ಎಡನಾಡು ಪ್ರದೇಶದಲ್ಲಿ 107 ಮಿಮೀ, ಕಾಸರಗೋಡು ಕಲ್ಲಕಟ್ಟದಲ್ಲಿ 129 ಮಿಮೀ ಮಳೆಯಾಗಿದೆ.
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…