Advertisement
ಹವಾಮಾನ

#Rain | ಕರಾವಳಿಯಲ್ಲಿ ತಗ್ಗಿದ ಮಳೆಯಬ್ಬರ | ಕೆಲವೇ ಪ್ರದೇಶದಲ್ಲಿ 100ಮಿಮೀ+ ಮಳೆ |

Share

ಕಳೆದ ನಾಲ್ಕು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯಬ್ಬರ ಕಂಡುಬಂದಿತ್ತು. ಇದೀಗ ನಿಧಾನವಾಗಿ ಕಡಿಮೆಯಾಗುತ್ತಿದೆ. ಕೆಲವೇ ಪ್ರದೇಶದಲ್ಲಿ 100 ಮಿಮೀಗಿಂತ ಅಧಿಕ ಮಳೆಯಾಗಿದೆ.

Advertisement
Advertisement

ಸುಳ್ಯದ ಕಂದ್ರಪ್ಪಾಡಿ ಪ್ರದೇಶದಲ್ಲಿ 112 ಮಿಮೀ ಮಳೆಯಾಗಿದೆ. ಉಳಿದಂತೆ ಉಬರಡ್ಕದಲ್ಲಿ 105 ಮಿಮೀ,  ಸುಳ್ಯದಲ್ಲಿ 108 ಮಿಮೀ,   ಮರ್ಕಂಜದಲ್ಲಿ 97 ಮಿಮೀ,  ಚೊಕ್ಕಡಿಯಲ್ಲಿ 64ಮಿಮೀ,  ಮಡಪ್ಪಾಡಿಯಲ್ಲಿ93 ಮಿಮೀ,  ಕಲ್ಲಾಜೆಯಲ್ಲಿ 52 ಮಿಮೀ,  ಮಂಚಿಯಲ್ಲಿ ಕಡಬ ರಾಮಕುಂಜದಲ್ಲಿ 44 ಮಿಮೀ, ಬಜಗೋಳಿಯಲ್ಲಿ 77 ಮಿಮೀ,  ಸುಬ್ರಹ್ಮಣ್ಯದಲ್ಲಿ 42 ಮಿಮೀ, ಪುತ್ತೂರು ಬಂಗಾರಡ್ಕದಲ್ಲಿ  70 ಮಿಮೀ,  ಬೆಳ್ತಂಗಡಿಯಲ್ಲಿ 82 ಮಿಮೀ, ಕೊಲ್ಲಮೊಗ್ರದಲ್ಲಿ 86 ಮಿಮೀ,  ಬಳ್ಪದಲ್ಲಿ 60 ಮಿಮೀ,  ಕಾಸರಗೋಡು ಜಿಲ್ಲೆಯ ಎಡನಾಡು ಪ್ರದೇಶದಲ್ಲಿ 107 ಮಿಮೀ,    ಕಾಸರಗೋಡು ಕಲ್ಲಕಟ್ಟದಲ್ಲಿ  129 ಮಿಮೀ ಮಳೆಯಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ(Loksabha Elections 2024) ತೆರೆ ಬಿದ್ದಿದೆ. ಇನ್ನು ಫಲಿತಾಂಶಕ್ಕಾಗಿ ಕಾಯೋದೊಂದೇ …

6 hours ago

ಕೊಕ್ಕೋ ಧಾರಣೆ ಇಳಿಕೆ | ವಾರದಲ್ಲಿ 100 ರೂಪಾಯಿ ಕುಸಿತ ಕಂಡ ಕೊಕ್ಕೋ ಧಾರಣೆ |

ಕೊಕ್ಕೋ ಧಾರಣೆ ವಾರದಲ್ಲಿ 100 ರೂಪಾಯಿ ಇಳಿಕೆಯಾಗಿದೆ.

14 hours ago

Karnataka Weather | 08-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |

ಮೇ 9 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆ ಆರಂಭವಾಗುವ ಮುನ್ಸೂಚೆನೆ…

17 hours ago

ಛಾತಿ ಇಲ್ಲದ ನಾಗರಿಕರನ್ನು ರೂಪಿಸುತ್ತಿರುವ ಶಿಕ್ಷಣ

ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…

2 days ago

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌…

2 days ago

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

2 days ago