ಕಳೆದ ನಾಲ್ಕು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯಬ್ಬರ ಕಂಡುಬಂದಿತ್ತು. ಇದೀಗ ನಿಧಾನವಾಗಿ ಕಡಿಮೆಯಾಗುತ್ತಿದೆ. ಕೆಲವೇ ಪ್ರದೇಶದಲ್ಲಿ 100 ಮಿಮೀಗಿಂತ ಅಧಿಕ ಮಳೆಯಾಗಿದೆ.
ಸುಳ್ಯದ ಕಂದ್ರಪ್ಪಾಡಿ ಪ್ರದೇಶದಲ್ಲಿ 112 ಮಿಮೀ ಮಳೆಯಾಗಿದೆ. ಉಳಿದಂತೆ ಉಬರಡ್ಕದಲ್ಲಿ 105 ಮಿಮೀ, ಸುಳ್ಯದಲ್ಲಿ 108 ಮಿಮೀ, ಮರ್ಕಂಜದಲ್ಲಿ 97 ಮಿಮೀ, ಚೊಕ್ಕಡಿಯಲ್ಲಿ 64ಮಿಮೀ, ಮಡಪ್ಪಾಡಿಯಲ್ಲಿ93 ಮಿಮೀ, ಕಲ್ಲಾಜೆಯಲ್ಲಿ 52 ಮಿಮೀ, ಮಂಚಿಯಲ್ಲಿ ಕಡಬ ರಾಮಕುಂಜದಲ್ಲಿ 44 ಮಿಮೀ, ಬಜಗೋಳಿಯಲ್ಲಿ 77 ಮಿಮೀ, ಸುಬ್ರಹ್ಮಣ್ಯದಲ್ಲಿ 42 ಮಿಮೀ, ಪುತ್ತೂರು ಬಂಗಾರಡ್ಕದಲ್ಲಿ 70 ಮಿಮೀ, ಬೆಳ್ತಂಗಡಿಯಲ್ಲಿ 82 ಮಿಮೀ, ಕೊಲ್ಲಮೊಗ್ರದಲ್ಲಿ 86 ಮಿಮೀ, ಬಳ್ಪದಲ್ಲಿ 60 ಮಿಮೀ, ಕಾಸರಗೋಡು ಜಿಲ್ಲೆಯ ಎಡನಾಡು ಪ್ರದೇಶದಲ್ಲಿ 107 ಮಿಮೀ, ಕಾಸರಗೋಡು ಕಲ್ಲಕಟ್ಟದಲ್ಲಿ 129 ಮಿಮೀ ಮಳೆಯಾಗಿದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…