ಕಳೆದ ನಾಲ್ಕು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯಬ್ಬರ ಕಂಡುಬಂದಿತ್ತು. ಇದೀಗ ನಿಧಾನವಾಗಿ ಕಡಿಮೆಯಾಗುತ್ತಿದೆ. ಕೆಲವೇ ಪ್ರದೇಶದಲ್ಲಿ 100 ಮಿಮೀಗಿಂತ ಅಧಿಕ ಮಳೆಯಾಗಿದೆ.
ಸುಳ್ಯದ ಕಂದ್ರಪ್ಪಾಡಿ ಪ್ರದೇಶದಲ್ಲಿ 112 ಮಿಮೀ ಮಳೆಯಾಗಿದೆ. ಉಳಿದಂತೆ ಉಬರಡ್ಕದಲ್ಲಿ 105 ಮಿಮೀ, ಸುಳ್ಯದಲ್ಲಿ 108 ಮಿಮೀ, ಮರ್ಕಂಜದಲ್ಲಿ 97 ಮಿಮೀ, ಚೊಕ್ಕಡಿಯಲ್ಲಿ 64ಮಿಮೀ, ಮಡಪ್ಪಾಡಿಯಲ್ಲಿ93 ಮಿಮೀ, ಕಲ್ಲಾಜೆಯಲ್ಲಿ 52 ಮಿಮೀ, ಮಂಚಿಯಲ್ಲಿ ಕಡಬ ರಾಮಕುಂಜದಲ್ಲಿ 44 ಮಿಮೀ, ಬಜಗೋಳಿಯಲ್ಲಿ 77 ಮಿಮೀ, ಸುಬ್ರಹ್ಮಣ್ಯದಲ್ಲಿ 42 ಮಿಮೀ, ಪುತ್ತೂರು ಬಂಗಾರಡ್ಕದಲ್ಲಿ 70 ಮಿಮೀ, ಬೆಳ್ತಂಗಡಿಯಲ್ಲಿ 82 ಮಿಮೀ, ಕೊಲ್ಲಮೊಗ್ರದಲ್ಲಿ 86 ಮಿಮೀ, ಬಳ್ಪದಲ್ಲಿ 60 ಮಿಮೀ, ಕಾಸರಗೋಡು ಜಿಲ್ಲೆಯ ಎಡನಾಡು ಪ್ರದೇಶದಲ್ಲಿ 107 ಮಿಮೀ, ಕಾಸರಗೋಡು ಕಲ್ಲಕಟ್ಟದಲ್ಲಿ 129 ಮಿಮೀ ಮಳೆಯಾಗಿದೆ.
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…