ಕಳೆದ ನಾಲ್ಕು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯಬ್ಬರ ಕಂಡುಬಂದಿತ್ತು. ಇದೀಗ ನಿಧಾನವಾಗಿ ಕಡಿಮೆಯಾಗುತ್ತಿದೆ. ಕೆಲವೇ ಪ್ರದೇಶದಲ್ಲಿ 100 ಮಿಮೀಗಿಂತ ಅಧಿಕ ಮಳೆಯಾಗಿದೆ.
ಸುಳ್ಯದ ಕಂದ್ರಪ್ಪಾಡಿ ಪ್ರದೇಶದಲ್ಲಿ 112 ಮಿಮೀ ಮಳೆಯಾಗಿದೆ. ಉಳಿದಂತೆ ಉಬರಡ್ಕದಲ್ಲಿ 105 ಮಿಮೀ, ಸುಳ್ಯದಲ್ಲಿ 108 ಮಿಮೀ, ಮರ್ಕಂಜದಲ್ಲಿ 97 ಮಿಮೀ, ಚೊಕ್ಕಡಿಯಲ್ಲಿ 64ಮಿಮೀ, ಮಡಪ್ಪಾಡಿಯಲ್ಲಿ93 ಮಿಮೀ, ಕಲ್ಲಾಜೆಯಲ್ಲಿ 52 ಮಿಮೀ, ಮಂಚಿಯಲ್ಲಿ ಕಡಬ ರಾಮಕುಂಜದಲ್ಲಿ 44 ಮಿಮೀ, ಬಜಗೋಳಿಯಲ್ಲಿ 77 ಮಿಮೀ, ಸುಬ್ರಹ್ಮಣ್ಯದಲ್ಲಿ 42 ಮಿಮೀ, ಪುತ್ತೂರು ಬಂಗಾರಡ್ಕದಲ್ಲಿ 70 ಮಿಮೀ, ಬೆಳ್ತಂಗಡಿಯಲ್ಲಿ 82 ಮಿಮೀ, ಕೊಲ್ಲಮೊಗ್ರದಲ್ಲಿ 86 ಮಿಮೀ, ಬಳ್ಪದಲ್ಲಿ 60 ಮಿಮೀ, ಕಾಸರಗೋಡು ಜಿಲ್ಲೆಯ ಎಡನಾಡು ಪ್ರದೇಶದಲ್ಲಿ 107 ಮಿಮೀ, ಕಾಸರಗೋಡು ಕಲ್ಲಕಟ್ಟದಲ್ಲಿ 129 ಮಿಮೀ ಮಳೆಯಾಗಿದೆ.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…