Advertisement
ಪ್ರಮುಖ

#HeavyRain | ಕರಾವಳಿಯಲ್ಲಿ ಒಮ್ಮೆಲೇ ಸುರಿದ ಧಾರಾಕಾರ ಮಳೆ | ಹಲವು ಕಡೆ 150 ಮಿಮೀ+ ಮಳೆ |

Share

ಕಳೆದ ಎರಡು ದಿನಗಳಿಂದ ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಸುಳ್ಯ, ಪುತ್ತೂರು, ಬೆಳ್ತಂಗಡಿ ಸೇರಿದಂತೆ ಕರಾವಳಿ ಪ್ರದೇಶಗಳಲ್ಲಿ, ಮಲೆನಾಡು ಪ್ರದೇಶದಲ್ಲಿ 150 ಮಿಮೀ+ ಮಳೆಯಾಗಿದೆ. ಹವಾಮಾನ ಆಸಕ್ತರು ಹಾಗೂ ಮಳೆ ದಾಖಲು ವಾಟ್ಸಪ್‌ ಗುಂಪಿನ ಮಳೆ ಮಾಹಿತಿ ಪ್ರಕಾರ ಸುಳ್ಯ ತಾಲೂಕಿನಲ್ಲಿ ಅಧಿಕ ಮಳೆಯಾಗಿದೆ.

Advertisement
Advertisement

ಸುಳ್ಯದ ಕೊಲ್ಲಮೊಗ್ರದಲ್ಲಿ 199 ಮಿಮೀ ಮಳೆಯಾದರೆ, ಬೆಳ್ಳಾರೆ 160 ಮಿಮೀ, ಕಮಿಲ 193 ಮಿಮೀ, ಕಡಬ ಕೋಡಿಂಬಾಳ 162 ಮಿಮೀ, ಬಂಟ್ವಾಳ ಪುಣಚ 79 ಮಿಮೀ, ಕೊಳ್ತಿಗೆ 105 ಮಿಮೀ , ಸುಳ್ಯ 169 ಮಿಮೀ, ಪುತ್ತೂರು ಬಂಗಾರಡ್ಕ 155 ಮಿಮೀ, ಪುತ್ತೂರು ಬಲ್ನಾಡು 110 ಮಿಮೀ ಮಳೆ ದಾಖಲಾಗಿದೆ. ಕಾರ್ಕಳ ಬಜಗೋಳಿಯಲ್ಲಿ 282 ಮಿಮೀ , ಬಂಟ್ವಾಳ ಕೆಲಿಂಜ 135 ಮಿಮೀ,  ಬಳ್ಪ 207 ಮಿಮೀ, ರಾಮಕುಂಜ 170 ಮಿಮೀ, ಸುಳ್ಯ ನಡುಗಲ್ಲು 217 ಮಿಮೀ,  ಕಡಬ 212 ಮಿಮೀ, ದೊಡ್ಡತೋಟ 176 ಮಿಮೀ, ಮುರುಳ್ಯ 180 ಮಿಮೀ, ಬೆಳ್ತಂಗಡಿ 218 ಮಿಮೀ, ಮಡಪ್ಪಾಡಿ 189 ಮಿಮೀ, ಬಾಳಿಲ 171 ಮಿಮೀ, ಕಲ್ಲಾಜೆ 232 ಮಿಮೀ, ಉಬರಡ್ಕ 175 ಮಿಮೀ, ಎಣ್ಮೂರು 193 ಮಿಮೀ, ಸುಬ್ರಹ್ಮಣ್ಯ 165 ಮಿಮೀ,  ಕಾಸರಗೋಡು ಕಲ್ಲಕಟ್ಟ 165 ಮಿಮೀ, ಕಲ್ಮಡ್ಕ 180 ಮಿಮೀ ಮಳೆಯಾಗಿದೆ. ಚೆಂಬು 232 ಮಿಮೀ, ಎಡಮಂಗಲ 196 ಮಿಮೀ, ಮೆಟ್ಟಿನಡ್ಕ 228 ಮಿಮೀ,  ಕಂದ್ರಪ್ಪಾಡಿ 224 ಮಿಮೀ, ಪಂಬೆತ್ತಾಡಿ 210 ಮಿಮೀ, ಮಲ್ಲಾರ 203 ಮಿಮೀ ಮಳೆಯಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

Karnataka Weather | 08-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |

ಮೇ 9 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆ ಆರಂಭವಾಗುವ ಮುನ್ಸೂಚೆನೆ…

36 mins ago

ಛಾತಿ ಇಲ್ಲದ ನಾಗರಿಕರನ್ನು ರೂಪಿಸುತ್ತಿರುವ ಶಿಕ್ಷಣ

ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…

20 hours ago

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌…

20 hours ago

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

1 day ago

Karnataka Weather | 07-05-2024 | ಮಳೆಯ ಸೂಚನೆ ಬಂದೇ ಬಿಟ್ಟಿದೆ |ಹಲವು ಕಡೆ ಗುಡುಗು-ಸಿಡಿಲು ಇರಬಹುದು, ಇರಲಿ ಎಚ್ಚರಿಕೆ |

ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…

1 day ago

ಆಹಾರ ಬದಲಾವಣೆಯಿಂದ ವಾತಾವರಣದ ತಾಪಮಾನ ಏರಿಕೆಯ ಸಮಸ್ಯೆಗೂ ಪರಿಹಾರ…! | ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಖಾದರ್ ಪ್ರತಿಪಾದನೆ |

ಆಹಾರ ಬದಲಾವಣೆಯ ಕಾರಣದಿಂದ ವಾತಾವರಣದ ತಾಪಮಾನ ನಿಯಂತ್ರಣ ಸಾಧ್ಯ..ಹೀಗೆಂದು ಹೇಳಿದಾಗ, ಎಲ್ಲರೂ ಅಚ್ಚರಿ…

1 day ago