Advertisement
The Rural Mirror ವಾರದ ವಿಶೇಷ

ಹವಾಮಾನ ಕುತೂಹಲ | ಕಲ್ಲಾಜೆಯಲ್ಲಿ ಇದುವರೆಗೆ 1108 ಮಿಮೀ ಮಳೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
News Summary
| ಕೃಷಿ ಬೆಳವಣಿಗೆಗೆ ಮಳೆ ಅಗತ್ಯ. ಹಾಗಿದ್ದರೆ ನಮ್ಮಲ್ಲಿ ಎಷ್ಟು ಮಳೆಯಾಗುತ್ತದೆ ? ಈ ಲೆಕ್ಕವನ್ನು ಈಗ ಕೃಷಿಕರು ಹಾಕುತ್ತಿದ್ದಾರೆ. ಅಂತಹದೊಂದು ಲೆಕ್ಕದ ಪ್ರಕಾರ ಸುಳ್ಯ ಕಲ್ಲಾಜೆಯಲ್ಲಿ ಇದುವರೆಗೆ ಉತ್ತಮ ಮಳೆ ಬಿದ್ದಿದೆ. |

ಮಳೆಗಾಲ ಆರಂಭವಾಗುತ್ತಿದೆ.ಜೂನ್.‌1 ರ ಬಳಿಕ ಮಳೆಗಾಲವೇ. ಈ ಬಾರಿ ಅದೇ ಸಮಯಕ್ಕೆ ಮಳೆ ಆರಂಭವಾಗುತ್ತಿದೆ. ಆದರೆ ಈಚೆಗೆ ಮುಂಗಾರು ಪೂರ್ವ ಮಳೆಯೂ ಉತ್ತಮವಾಗುತ್ತಿದೆ. ಕಾಡು ಹೊಂದಿರುವ ಪ್ರದೇಶಗಳಲ್ಲಿ ಈ ಬಾರಿಯೂ ಇದುವರೆಗೆ ಉತ್ತಮ ಮಳೆಯಾಗಿದೆ. ಸುಳ್ಯ ತಾಲೂಕಿನ ಕಲ್ಲಾಜೆಯಲ್ಲಿ  2022 ರ ಮೇ ವರೆಗೆ 1108 ಮಿಮೀ ಮಳೆಯಾಗಿದೆ. ಮೇ ತಿಂಗಳಲ್ಲಿಯೇ ಈ ಬಾರಿ 708 ಮಿಮೀ ಮಳೆಯಾಗಿದೆ.

ಮಳೆ ದಾಖಲು ಮಾಡುವ ಕೃಷಿಕರು ದಕ್ಷಿಣ ಕನ್ನಡ ಹಾಗೂ ವಿವಿಧ ಜಿಲ್ಲೆಗಳಲ್ಲಿ ಇದ್ದಾರೆ. ಹವಾಮಾನ ವೀಕ್ಷಣೆ ಹಾಗೂ ಮಳೆ ಬೀಳುವ ಲೆಕ್ಕಾಚಾರ, ಬೀಳುವ ಮಳೆಯ ಲೆಕ್ಕ ಇದರ ಆಧಾರದಲ್ಲಿ  ಕೃಷಿ ಕಾರ್ಯವನ್ನು ನಿರ್ಧರಿಸುವ ಯುವ ಕೃಷಿಕರೂ ಇದ್ದಾರೆ. ಕೃಷಿಕ ಪಿ ಜಿ ಎಸ್‌ ಎನ್‌ ಪ್ರಸಾದ್‌ ಅವರ ನೆರವಿನೊಂದಿಗೆ ಅನೇಕರು ಮಳೆ ಲೆಕ್ಕ ಆರಂಭಿಸಿದ್ದಾರೆ.  ಕಳೆದ ಕೆಲವು ಸಮಯಗಳ ವೀಕ್ಷಣೆಯ ಪ್ರಕಾರ ಕಾಡಂಚಿನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಕೊಲ್ಲಮೊಗ್ರ, ಸುಬ್ರಹ್ಮಣ್ಯ, ಕಲ್ಲಾಜೆ, ಬಳ್ಪ, ಕಲ್ಮಡ್ಕ, ಎಣ್ಮೂರು, ಕಡಬ ಮೊದಲಾದ ಕಡೆಗಳಲ್ಲಿ ಉತ್ತಮ ಮಳೆಯಾಗುತ್ತದೆ.ಕಳೆದ ವರ್ಷಕ್ಕಿಂತ ಈ ವರ್ಷ ಮಳೆ ಬಿದ್ದ ಪ್ರಮಾಣ ಹೆಚ್ಚಾಗಿದೆ.

ಈ ವರ್ಷ ಸುಳ್ಯ ತಾಲೂಕಿನ ಕಲ್ಲಾಜೆಯಲ್ಲಿ  ಮೇ ತಿಂಗಳ ಅಂತ್ಯದವರೆಗೆ 1108 ಮಿಮೀ ಮಳೆಯಾಗಿದೆ. ಮೆಟ್ಟಿನಡ್ಕದಲ್ಲಿ 944 ಮಿಮೀ, ಎಣ್ಮೂರು 909 ಮಿಮೀ, ಬಳ್ಪ ಕೋಡಿಗದ್ದೆಯಲ್ಲಿ 904 ಮಿಮೀ, ಬಾಳಿಲದಲ್ಲಿ 826 ಮಿಮೀ, ಕಮಿಲ ಪುಚ್ಚಪ್ಪಾಡಿಯಲ್ಲಿ 807 ಮಿಮೀ , ಕಡಬ ಕೋಡಿಂಬಾಳದಲ್ಲಿ 698 ಮಿಮೀ,   ಬೆಳ್ಳಾರೆ ಕಾವಿನಮೂಲೆಯಲ್ಲಿ 630 ಮಿಮೀ, ಕೋಡಪದವಿನಲ್ಲಿ 361 ಮಿಮೀ.  ,  ಮಳೆಯಾಗಿದೆ.

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 30-10-2025 | ನವೆಂಬರ್‌ ಮೊದಲ ವಾರದಿಂದ ಮತ್ತೆ ಗುಡುಗು ಸಹಿತ ಮಳೆ…?

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಂಡಿದ್ದು, ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಇನ್ನೂ 3…

1 day ago

ಶಾಲೆಯ ವಾರ್ಷಿಕೋತ್ಸವದಲ್ಲಿ ಕೃಷಿಕನಿಗೆ ಸನ್ಮಾನ… | ಕೃಷಿ ಬದುಕಿನ ಸಾಧನೆಯ ಪರಿಚಯಿಸುವ ಶಾಲೆ

ಶಾಲೆಯ ವಾರ್ಷಿಕೋತ್ಸವದಲ್ಲಿ ಕೃಷಿ ಸಾಧಕನಿಗೆ ಸನ್ಮಾನ. ಇಂತದೊಂದು ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿರುವುದು ಕುಕ್ಕೆ…

1 day ago

ರಸಗೊಬ್ಬರ ಸಬ್ಸಿಡಿ 37,952 ಕೋಟಿ ರೂಪಾಯಿ

ಮಂಗಳವಾರದಂದು ನಡೆದ ಕೇಂದ್ರ ಸಚಿವ ಸಂಪುಟದಲ್ಲಿ ಹಿಂಗಾರು ಹಂಗಾಮಿನ ಬೆಳೆಗಳಿಗಾಗಿ ಒಟ್ಟು 37,952…

2 days ago

ಮಹಿಳೆಯರಿಗೆ ಸ್ವಉದ್ಯೋಗ | ಉಚಿತ ನಾಟಿ ಕೋಳಿಮರಿ ಯೋಜನೆಗೆ ಸರ್ಕಾರ ನಿರ್ಧಾರ

ಮಹಿಳೆಯರ ಜೀವನದಲ್ಲಿ ಆರ್ಥಿಕ ಬದಲಾವಣೆ ತರಲು ಹಾಗೂ ಸ್ವಾವಲಂಬನೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ…

2 days ago

ಒಂದು ಎಕರೆ ಬದನೆ ತೋಟ – 6 ಲಕ್ಷ ಆದಾಯ | ಯುವ ಕೃಷಿಕನ ಸಾಧನೆ

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಬರಗಿ ಗ್ರಾಮದ ಅಶೋಕ ಮಾಸಾಳ ಅವರು ಜಮೀನಿನಲ್ಲಿ…

2 days ago

ಡ್ರ್ಯಾಗನ್ ಫ್ರೂಟ್ ಪೌಡರ್ ಉತ್ಪಾದನೆಗೆ ಹೊಸ ವಿಧಾನ ಅಭಿವೃದ್ಧಿ

ಡ್ರ್ಯಾಗನ್ ಪ್ರೂಟ್ ಕೃಷಿಯನ್ನು ದೊಡ್ಡ ಪ್ರಮಾಣದಲ್ಲಿ ಅಳವಡಿಸಿಕೊಳ್ಳುವ ರೈತರನ್ನು ಬೆಂಬಲಿಸುವ ಪ್ರಯತ್ನದಲ್ಲಿ ಹೆಸರಘಟ್ಟದಲ್ಲಿರುವ…

2 days ago