ಸುದ್ದಿಗಳು

ತಗ್ಗದ ಮಳೆಯಬ್ಬರ | ಇಂದೂ ಆರೆಂಜ್‌ ಎಲರ್ಟ್‌ | ಮುಂದುವರಿದ 100 ಮಿಮೀ ಮಳೆ ದಾಖಲು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಕಳೆದ 24 ಗಂಟೆಯಲ್ಲಿ ಮಳೆಯ ಅಬ್ಬರ ಕಡಿಮೆಯಾಗಿತ್ತು. ಆದರೆ ಇಂದು ಆರೆಂಜ್‌ ಎಲರ್ಟ್‌ ಇದೆ. ಹೀಗಾಗಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ.ಸುಳ್ಯದ ಕಲ್ಲಾಜೆ ಪ್ರದೇಶದಲ್ಲಿ  107 ಮಿಮೀ ಮಳೆಯಾಗಿದೆ. ಚೆಂಬು ಪ್ರದೇಶದಲ್ಲಿ ಸತತವಾಗಿ 100 ಮಿಮೀಗಿಂತ ಹೆಚ್ಚು ಮಳೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 155 ಮಿಮೀ ಮಳೆಯಾಗಿದೆ.
ಮುಂದಿನ 24 ಗಂಟೆಗಳ ಕಾಲ ಆರೆಂಜ್‌ ಎಲರ್ಟ್‌ ಇದೆ. ಉತ್ತಮ ಮಳೆಯಾಗಬಹುದು.
ಎಲ್ಲೆಲ್ಲೆ ಎಷ್ಟು ಮಳೆ ?
  • ಸುಳ್ಯ 115 ಮಿಮೀ,
  • ಕಲ್ಲಾಜೆಯಲ್ಲಿ 107 ಮಿಮೀ,
  • ಮಡಪ್ಪಾಡಿ 94  ಮಿಮೀ,
  • ಗುತ್ತಿಗಾರು-ಮೆಟ್ಟಿನಡ್ಕ 91 ಮಿಮೀ,
  • ಕಮಿಲ 83 ಮಿಮೀ ,
  • ಬಾಳಿಲ 81 ಮಿಮೀ ,
  • ಕೊಲ್ಲಮೊಗ್ರ 85 ಮಿಮೀ,
  • ಸುಬ್ರಹ್ಮಣ್ಯ 129 ಮಿಮೀ ,
  • ಕಲ್ಮಡ್ಕ 68 ಮಿಮೀ,
  • ಬಳ್ಪ 94 ಮಿಮೀ,
  • ಬೆಳ್ಳಾರೆ 80ಮಿಮೀ ,
  • ಬೆಳ್ತಂಗಡಿ 101  ಮಿಮೀ,
  • ಪುತ್ತೂರು ಮುಂಡೂರು 110 ಮಿಮೀ ,
  • ಕೋಡಿಂಬಾಳ 92 ಮಿಮೀ,
  • ಬಂಟ್ವಾಳ 72 ಮಿಮೀ,
  • ಮಂಗಳೂರು 53 ಮಿಮೀ,
  • ಕಾರ್ಕಳದಲ್ಲಿ 92 ಮಿಮೀ ಮಳೆಯಾಗಿದೆ. 
ನೇತ್ರಾವತಿ ಹಾಗೂ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಈಗಲೂ ಮಳೆ ಧಾರಾಕಾರವಾಗಿ ಸುರಿಯುತ್ತಿದೆ. ನೇತ್ರಾವತಿ ನದಿ ಇಂದು ಅಪಾಯಮಟ್ಟದಿಂದ ಕೆಳಗೆ ಹರಿಯುತ್ತಿದೆ. ಉಳಿದಂತೆ ಗ್ರಾಮೀಣ ಭಾಗದ ನದಿ,ಹೊಳೆಗಳು ತುಂಬಿ ಹರಿಯುತ್ತಿದೆ.

 

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2028ರ ವೇಳೆಗೆ ಭಾರತದ ಉಪಗ್ರಹ ಸಂವಹನದ ಮಾರುಕಟ್ಟೆ 20 ಶತಕೋಟಿ  ಡಾಲರ್

ವಿಶ್ವ ದೂರ ಸಂಪರ್ಕ ಮತ್ತು ಮಾಹಿತಿ ಸೊಸೈಟಿ ದಿನ ಹಿನ್ನೆಲೆಯಲ್ಲಿ ಭಾರತೀಯ ದೂರಸಂಪರ್ಕ…

5 hours ago

ಕಬ್ಬು ಪೂರೈಸಿದ ರೈತರಿಗೆ 15 ದಿನದೊಳಗೆ ಸಕ್ಕರೆ ಕಾರ್ಖಾನೆಗಳು ಹಣ ಪಾವತಿಸುವಂತೆ ಮಂಡ್ಯ  ಜಿಲ್ಲಾಧಿಕಾರಿ ಸೂಚನೆ

ಮಂಡ್ಯದಲ್ಲಿ ಸಕ್ಕರೆ ಕಾರ್ಖಾನೆಗಳು  ಕಬ್ಬು ಸರಬರಾಜು ಮಾಡುವ ರೈತರಿಗೆ 15 ದಿನದೊಳಗೆ ಹಣ…

5 hours ago

ಗದಗದಲ್ಲಿ  ಸೂರ್ಯಕಾಂತಿ ಹುಟ್ಟುವಳಿ ಖರೀದಿಸಲು ಪ್ರತಿ ಕ್ವಿಂಟಲ್ ಗೆ 7280 ರೂಪಾಯಿ ಬೆಂಬಲ ಬೆಲೆ ನಿಗದಿ

2024-25 ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸೂರ್ಯಕಾಂತಿ ಹುಟ್ಟುವಳಿ…

5 hours ago

ಹಾಳೆತಟ್ಟೆಯ ಬಳಿಕ ಈಗ ಮಾವಿನಹಣ್ಣು | ಭಾರತದ 15 ಮಾವಿನ ಹಣ್ಣು ಶಿಪ್‌ಮೆಂಟ್‌ಗಳನ್ನು ತಿರಸ್ಕರಿಸಿದ ಅಮೇರಿಕಾ |

ಕಳೆದ ವಾರ ಅಡಿಕೆ ಹಾಳೆತಟ್ಟೆಯನ್ನು ಅಮೇರಿಕಾ ರಫ್ತು ಮಾಡಿತ್ತು, ಅದಾಗಿ ಈಗ ಮಾವಿನಹಣ್ಣು…

8 hours ago

ದೀಪ ಹಚ್ಚುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ . 9535156490

9 hours ago