ಸುದ್ದಿಗಳು

ತಗ್ಗಿದ ಮಳೆಯಬ್ಬರ | ಮಲೆನಾಡು ಪ್ರದೇಶದಲ್ಲಿ 100 ಮಿಮೀ ಗಿಂತ ಅಧಿಕ ಮಳೆ ದಾಖಲು | ಚೆಂಬು ಪ್ರದೇಶದಲ್ಲಿ ಸತತ ಉತ್ತಮ ಮಳೆ ದಾಖಲು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಕಳೆದ 24 ಗಂಟೆಯಲ್ಲಿ ಮಳೆಯ ಅಬ್ಬರ ಇದ್ದರೂ ಇದೀಗ ಮಳೆ ಕಡಿಮೆಯಾಗಿದೆ. ಕೆಲವು ಕಡೆ ಬಿಸಿಲು ಕಂಡಿದೆ. ವಾರದ ಬಳಿಕ ಬಿಸಿಲಿನ ವಾತಾವರಣ ಕಂಡುಬಂತು. ಆದರೆ ಇಂದು ಆರೆಂಜ್‌ ಎಲರ್ಟ್‌ ಇದೆ. ಚೆಂಬು ಪ್ರದೇಶದಲ್ಲಿ ಸತತವಾಗಿ 100 ಮಿಮೀಗಿಂತ ಹೆಚ್ಚು ಮಳೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 102 ಮಿಮೀ ಮಳೆಯಾಗಿದೆ.
ಎಲ್ಲೆಲ್ಲೆ ಎಷ್ಟು ಮಳೆ ?
  • ಸುಳ್ಯ 89 ಮಿಮೀ,
  • ಕಲ್ಲಾಜೆಯಲ್ಲಿ 136 ಮಿಮೀ,
  • ಮಡಪ್ಪಾಡಿ 108  ಮಿಮೀ,
  • ಗುತ್ತಿಗಾರು-ಮೆಟ್ಟಿನಡ್ಕ 91 ಮಿಮೀ,
  • ಕಮಿಲ 100 ಮಿಮೀ ,
  • ಬಾಳಿಲ 88 ಮಿಮೀ ,
  • ಕೊಲ್ಲಮೊಗ್ರ 111 ಮಿಮೀ,
  • ಸುಬ್ರಹ್ಮಣ್ಯ 135 ಮಿಮೀ ,
  • ಕಲ್ಮಡ್ಕ 90 ಮಿಮೀ,
  • ಬಳ್ಪ 97 ಮಿಮೀ,
  • ಬೆಳ್ಳಾರೆ 70ಮಿಮೀ ,
  • ಬೆಳ್ತಂಗಡಿ 77  ಮಿಮೀ,
  • ಪುತ್ತೂರು ಮುಂಡೂರು 50 ಮಿಮೀ ,
  • ಕೋಡಿಂಬಾಳ 75 ಮಿಮೀ,
  • ಬಂಟ್ವಾಳ(ಕೈರಂಗಳ) 13 ಮಿಮೀ,
  • ಮಂಗಳೂರು 23 ಮಿಮೀ,
  • ಕಾರ್ಕಳದಲ್ಲಿ 100 ಮಿಮೀ ಮಳೆಯಾಗಿದೆ. 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ದರ್ಶಿತ್‌ ಕೆ ಎಸ್

ದರ್ಶಿತ್‌ ಕೆ ಎಸ್‌, 3 ನೇ ತರಗತಿ, ಜ್ಞಾನಗಂಗಾ ಸೆಂಟ್ರಲ್‌ ಸ್ಕೂಲ್‌, ಬೆಳ್ಳಾರೆದರ್ಶಿತ್‌…

3 hours ago

ಕೋವಿಡ್ ಲಸಿಕೆಯಿಂದ ಹೃದಯಾಘಾತ ಸಂಭವಿಸುತ್ತಿಲ್ಲ | ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ವರದಿ ನೀಡಲು ರಚಿಸಲಾಗಿದ್ದ ತಜ್ಞರ ಸಮಿತಿ…

5 hours ago

ಮೆಕ್ಕೆಜೋಳ ಸಮಾವೇಶ | ಕನಿಷ್ಠ ಬೆಂಬಲ ಬೆಲೆ ಮೂಲಕ ರೈತರ ಹಿತರಕ್ಷಣೆ

ದೇಶದಲ್ಲಿ ಮೆಕ್ಕೆಜೋಳ ಉತ್ಪಾದನೆ ಹೆಚ್ಚಳ ಮತ್ತು ಅಭಿವೃದ್ದಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಕನಿಷ್ಠ…

5 hours ago

ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಪ್ರದೇಶ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ನಿಷೇಧ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಯಾತ್ರಾ ಸ್ಥಳ ಘಾಟಿ ಕ್ಷೇತ್ರದ…

5 hours ago

ಚಾರ್ಮಾಡಿ ಘಾಟ್‌ನಲ್ಲಿ ದಟ್ಟ ಮಂಜು | ವಾಹನ ಸವಾರರಿಗೆ ಎಚ್ಚರಿಕೆಯಿಂದ ಸಂಚರಿಸುವಂತೆ ಸೂಚನೆ

ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ವ್ಯಾಪ್ತಿಯಲ್ಲಿ ಮಳೆ ಹಾಗು ದಟ್ಟ ಮಂಜು ಆವರಿಸಿದ…

5 hours ago

ತಾಳಮದ್ದಳೆ ಸಪ್ತಾಹ ಸಮಾರೋಪ | ಕುರಿಯ ಪ್ರಶಸ್ತಿ ಪ್ರದಾನ ಪ್ರಶಸ್ತಿ ಪಡೆವ ಕಲಾವಿದನ ಬದುಕು ಆದರ್ಶವಾಗಿರಬೇಕು

ಓರ್ವ ಕಲಾವಿದ ಸಮಾಜಮುಖಿಯಾಗಿ, ಕಲಾತ್ಮಕವಾಗಿ ಹೇಗೆ ಬದುಕಬೇಕೆನ್ನುವುದನ್ನು ಹಾಸ್ಯಗಾರ್ ದಿ.ಪೆರುವಡಿ ನಾರಾಯಣ ಭಟ್ಟರು…

6 hours ago