Advertisement
ಸುದ್ದಿಗಳು

ಮಳೆ ಮಾಹಿತಿ | ತಗ್ಗಿದ ಮಳೆಯ ಪ್ರಮಾಣ |

Share
ಕಳೆದ 24 ಗಂಟೆಯಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ. ಕರಾವಳಿ ಜಿಲ್ಲೆಯಲ್ಲಿ ಇಂದು ಕೂಡಾ ಆರೆಂಜ್‌ ಎಲರ್ಟ್‌ ಇದೆ. ಕಳೆದ 24 ಗಂಟೆಯಲ್ಲಿ 100 ಮಿಮೀ ಗಿಂತ ಕಡಿಮೆ ಮಳೆಯಾಗಿದೆ.
ಎಲ್ಲೆಲ್ಲೆ ಎಷ್ಟು ಮಳೆ ?
  • ಕೊಲ್ಲಮೊಗ್ರ 30 ಮಿಮೀ,
  • ಹರಿಹರ 26  ಮಿಮೀ,
  • ಕಲ್ಲಾಜೆಯಲ್ಲಿ 33 ಮಿಮೀ,
  • ಮಡಪ್ಪಾಡಿ 45  ಮಿಮೀ,
  • ಕಂದ್ರಪ್ಪಾಡಿ(ವಾಲ್ತಾಜೆ) 27  ಮಿಮೀ,
  • ಗುತ್ತಿಗಾರು-ಮೆಟ್ಟಿನಡ್ಕ 21 ಮಿಮೀ,
  • ಕಮಿಲ(ಪುಚ್ಚಪ್ಪಾಡಿ) 46 ಮಿಮೀ ,
  • ಸುಬ್ರಹ್ಮಣ್ಯ 43 ಮಿಮೀ ,
  • ಬಳ್ಪ 50 ಮಿಮೀ,
  • ಬಳ್ಪ(ಕೇನ್ಯ)  ಮಿಮೀ
  • ಕರಿಕಳ(ಪಂಜ) 30 ಮಿಮೀ
  • ಕಲ್ಮಡ್ಕ 21 ಮಿಮೀ,
  • ಎಣ್ಮೂರು 37 ಮಿಮೀ
  • ಶೇರ (ಮುರುಳ್ಯ ) 25 ಮಿಮೀ
  • ಬಾಳಿಲ 19 ಮಿಮೀ ,
  • ಬೆಳ್ಳಾರೆ (ಕಾವಿನಮೂಲೆ) 15 ಮಿಮೀ ,
  • ಬೆಳ್ಳಾರೆ(ಪೆರುವಾಜೆ) 21 ಮಿಮೀ,
  • ಚೊಕ್ಕಾಡಿ  14 ಮಿಮೀ,
  • ದೊಡ್ಡತೋಟ 54 ಮಿಮೀ,
  • ಸುಳ್ಯ 37 ಮಿಮೀ,
  • ಚೆಂಬು(ಕೊಡಗು) 61 ಮಿಮೀ,
  • ಕೋಡಿಂಬಾಳ(ಕಡಬ) 23 ಮಿಮೀ,
  • ಕಡಬ – 42 ಮಿಮೀ
  • ಮರ್ಧಾಳ(ಕಡಬ) 55 ಮಿಮೀ,
  • ನೆಲ್ಯಾಡಿ -51 ಮಿಮೀ
  • ನಿಡ್ಲೆ (ಬೆಳ್ತಂಗಡಿ )  49 ಮಿಮೀ
  • ಬೆಳ್ತಂಗಡಿ ನಗರ 60  ಮಿಮೀ,
  • ಉರುವಾಲು(ಬೆಳ್ತಂಗಡಿ) 58 ಮಿಮೀ,
  • ಕೈಲಾರು (ಬೆಳ್ತಂಗಡಿ) 45 ಮಿಮೀ,
  • ಮುಂಡೂರು(ಪುತ್ತೂರು) 20 ಮಿಮೀ ,
  • ಕೆದಿಲ (ಪುತ್ತೂರು) 29 ಮಿಮೀ
  • ಬಲ್ನಾಡು(ಪುತ್ತೂರು) 19 ಮಿಮೀ,
  • ಶಾಂತಿಗೋಡು(ಪುತ್ತೂರು) 21 ಮಿಮೀ,
  • ಕೊಳ್ತಿಗೆ(ಪುತ್ತೂರು) 15 ಮಿಮೀ
  • ಪಾಣಾಜೆ(ಪುತ್ತೂರು) -36 ಮಿಮೀ
  • ವಿಟ್ಲ(ಕೋಡಪದವು) 17 ಮಿಮೀ
  • ಬಂಟ್ವಾಳ(ಕೈರಂಗಳ) 17 ಮಿಮೀ,
  • ಮಂಗಳೂರು ಮಿಮೀ,
  • ಕಾರ್ಕಳ(ಬಜಗೋಳಿ)ದಲ್ಲಿ 73ಮಿಮೀ
  • ಕಾರ್ಕಳ(ಮಾಳ ) 104 ಮಿಮೀ,
  • ಕಲ್ಲಕಟ್ಟ(ಕಾಸರಗೋಡು) 13  ಮಿಮೀ ಮಳೆಯಾಗಿದೆ. 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

8 hours ago

ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ

ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…

8 hours ago

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

17 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

18 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

18 hours ago