ಸುದ್ದಿಗಳು

ಮಳೆ ಮಾಹಿತಿ | ತಗ್ಗಿದ ಮಳೆಯ ಪ್ರಮಾಣ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಕಳೆದ 24 ಗಂಟೆಯಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ. ಕರಾವಳಿ ಜಿಲ್ಲೆಯಲ್ಲಿ ಇಂದು ಕೂಡಾ ಆರೆಂಜ್‌ ಎಲರ್ಟ್‌ ಇದೆ. ಕಳೆದ 24 ಗಂಟೆಯಲ್ಲಿ 100 ಮಿಮೀ ಗಿಂತ ಕಡಿಮೆ ಮಳೆಯಾಗಿದೆ.
ಎಲ್ಲೆಲ್ಲೆ ಎಷ್ಟು ಮಳೆ ?
  • ಕೊಲ್ಲಮೊಗ್ರ 30 ಮಿಮೀ,
  • ಹರಿಹರ 26  ಮಿಮೀ,
  • ಕಲ್ಲಾಜೆಯಲ್ಲಿ 33 ಮಿಮೀ,
  • ಮಡಪ್ಪಾಡಿ 45  ಮಿಮೀ,
  • ಕಂದ್ರಪ್ಪಾಡಿ(ವಾಲ್ತಾಜೆ) 27  ಮಿಮೀ,
  • ಗುತ್ತಿಗಾರು-ಮೆಟ್ಟಿನಡ್ಕ 21 ಮಿಮೀ,
  • ಕಮಿಲ(ಪುಚ್ಚಪ್ಪಾಡಿ) 46 ಮಿಮೀ ,
  • ಸುಬ್ರಹ್ಮಣ್ಯ 43 ಮಿಮೀ ,
  • ಬಳ್ಪ 50 ಮಿಮೀ,
  • ಬಳ್ಪ(ಕೇನ್ಯ)  ಮಿಮೀ
  • ಕರಿಕಳ(ಪಂಜ) 30 ಮಿಮೀ
  • ಕಲ್ಮಡ್ಕ 21 ಮಿಮೀ,
  • ಎಣ್ಮೂರು 37 ಮಿಮೀ
  • ಶೇರ (ಮುರುಳ್ಯ ) 25 ಮಿಮೀ
  • ಬಾಳಿಲ 19 ಮಿಮೀ ,
  • ಬೆಳ್ಳಾರೆ (ಕಾವಿನಮೂಲೆ) 15 ಮಿಮೀ ,
  • ಬೆಳ್ಳಾರೆ(ಪೆರುವಾಜೆ) 21 ಮಿಮೀ,
  • ಚೊಕ್ಕಾಡಿ  14 ಮಿಮೀ,
  • ದೊಡ್ಡತೋಟ 54 ಮಿಮೀ,
  • ಸುಳ್ಯ 37 ಮಿಮೀ,
  • ಚೆಂಬು(ಕೊಡಗು) 61 ಮಿಮೀ,
  • ಕೋಡಿಂಬಾಳ(ಕಡಬ) 23 ಮಿಮೀ,
  • ಕಡಬ – 42 ಮಿಮೀ
  • ಮರ್ಧಾಳ(ಕಡಬ) 55 ಮಿಮೀ,
  • ನೆಲ್ಯಾಡಿ -51 ಮಿಮೀ
  • ನಿಡ್ಲೆ (ಬೆಳ್ತಂಗಡಿ )  49 ಮಿಮೀ
  • ಬೆಳ್ತಂಗಡಿ ನಗರ 60  ಮಿಮೀ,
  • ಉರುವಾಲು(ಬೆಳ್ತಂಗಡಿ) 58 ಮಿಮೀ,
  • ಕೈಲಾರು (ಬೆಳ್ತಂಗಡಿ) 45 ಮಿಮೀ,
  • ಮುಂಡೂರು(ಪುತ್ತೂರು) 20 ಮಿಮೀ ,
  • ಕೆದಿಲ (ಪುತ್ತೂರು) 29 ಮಿಮೀ
  • ಬಲ್ನಾಡು(ಪುತ್ತೂರು) 19 ಮಿಮೀ,
  • ಶಾಂತಿಗೋಡು(ಪುತ್ತೂರು) 21 ಮಿಮೀ,
  • ಕೊಳ್ತಿಗೆ(ಪುತ್ತೂರು) 15 ಮಿಮೀ
  • ಪಾಣಾಜೆ(ಪುತ್ತೂರು) -36 ಮಿಮೀ
  • ವಿಟ್ಲ(ಕೋಡಪದವು) 17 ಮಿಮೀ
  • ಬಂಟ್ವಾಳ(ಕೈರಂಗಳ) 17 ಮಿಮೀ,
  • ಮಂಗಳೂರು ಮಿಮೀ,
  • ಕಾರ್ಕಳ(ಬಜಗೋಳಿ)ದಲ್ಲಿ 73ಮಿಮೀ
  • ಕಾರ್ಕಳ(ಮಾಳ ) 104 ಮಿಮೀ,
  • ಕಲ್ಲಕಟ್ಟ(ಕಾಸರಗೋಡು) 13  ಮಿಮೀ ಮಳೆಯಾಗಿದೆ. 

 

Advertisement
Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ಯಾವುದೇ ಆತಂಕ ಇಲ್ಲ

ಕೊರೋನಾ ಸಂಬಂಧಿಸಿದ ವದಂತಿಗಳನ್ನು ಜನತೆ ನಂಬಬಾರದು. ಸಾಮಾಜಿಕ ಜಾಲತಾಣದಲ್ಲಿ ಬರುವ ಎಲ್ಲ ಸುದ್ದಿಗಳು…

21 minutes ago

ಮನ ಗೆಲ್ಲುವ ಮಾವಿನ ಹಣ್ಣುಗಳು

ಮಾವಿನ ಹಣ್ಣಿನ ಕಾಲದಲ್ಲಿ ನಿತ್ಯ ಏನಾದರೊಂದು ಬಗೆ ಮಾಡಿ ಉಣಬಡಿಸದಿದ್ದರೆ ಮನೆಯಾಕೆಗೆ ಖಂಡಿತಾ…

32 minutes ago

ಕೃಷಿ-ಮಾರುಕಟ್ಟೆ | ಚಾಲಿ ಅಡಿಕೆಯ ಉಪಯೋಗದ ವಿಧಾನಗಳು

ಅಡಿಕೆಯನ್ನು ಮುಖ್ಯವಾಗಿ ಬೀಡಾದ ತಯಾರಿಯಲ್ಲಿ ಒಂದು ಮೂಲ ಉತ್ಪನ್ನ ಆಗಿ ಬಳಸಲಾಗುತ್ತಿದೆ.ಇದನ್ನು ವಿವಿಧ…

50 minutes ago

ಹವಾಮಾನ ವರದಿ | 03-06-2025 | ಜೂನ್ 5 ರಿಂದ ಹೆಚ್ಚಿನ ಅವಧಿ ಬಿಸಿಲು ಇರಬಹುದು |

ಜೂನ್ 11ರಿಂದ ಸ್ವಲ್ಪ ಮಟ್ಟಿಗೆ ಮುಂಗಾರು ಚುರುಕುಗೊಂಡು ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ…

1 hour ago

ಬುಧನಿಂದ ಈ 4 ರಾಶಿಯವರ ಲಕ್ ಫುಲ್ ಚೇಂಜ್, ಸಕಲ ಐಶ್ವರ್ಯ ಪ್ರಾಪ್ತಿ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

14 hours ago

ಹವಾಮಾನ ವರದಿ | 02-06-2025 | ಸಾಮಾನ್ಯ ಮಳೆ ಮುಂದುವರಿಕೆ | ಜೂನ್ ತಿಂಗಳಲ್ಲಿ ದುರ್ಬಲ ಮುಂಗಾರು ಸಾಧ್ಯತೆ |

ಮುಂಗಾರು ದುರ್ಬಲಗೊಂಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ಚಟುವಟಿಕೆಗಳು ಉಂಟಾದರೆ ಮಾತ್ರ ಮುಂಗಾರು ಸ್ವಲ್ಪ…

1 day ago