Advertisement
ಸುದ್ದಿಗಳು

ಮಳೆ ಮಾಹಿತಿ | ತಗ್ಗಿದ ಮಳೆಯ ಪ್ರಮಾಣ |

Share
ಕಳೆದ 24 ಗಂಟೆಯಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ. ಕರಾವಳಿ ಜಿಲ್ಲೆಯಲ್ಲಿ ಇಂದು ಕೂಡಾ ಆರೆಂಜ್‌ ಎಲರ್ಟ್‌ ಇದೆ. ಕಳೆದ 24 ಗಂಟೆಯಲ್ಲಿ 100 ಮಿಮೀ ಗಿಂತ ಕಡಿಮೆ ಮಳೆಯಾಗಿದೆ.
ಎಲ್ಲೆಲ್ಲೆ ಎಷ್ಟು ಮಳೆ ?
  • ಕೊಲ್ಲಮೊಗ್ರ 30 ಮಿಮೀ,
  • ಹರಿಹರ 26  ಮಿಮೀ,
  • ಕಲ್ಲಾಜೆಯಲ್ಲಿ 33 ಮಿಮೀ,
  • ಮಡಪ್ಪಾಡಿ 45  ಮಿಮೀ,
  • ಕಂದ್ರಪ್ಪಾಡಿ(ವಾಲ್ತಾಜೆ) 27  ಮಿಮೀ,
  • ಗುತ್ತಿಗಾರು-ಮೆಟ್ಟಿನಡ್ಕ 21 ಮಿಮೀ,
  • ಕಮಿಲ(ಪುಚ್ಚಪ್ಪಾಡಿ) 46 ಮಿಮೀ ,
  • ಸುಬ್ರಹ್ಮಣ್ಯ 43 ಮಿಮೀ ,
  • ಬಳ್ಪ 50 ಮಿಮೀ,
  • ಬಳ್ಪ(ಕೇನ್ಯ)  ಮಿಮೀ
  • ಕರಿಕಳ(ಪಂಜ) 30 ಮಿಮೀ
  • ಕಲ್ಮಡ್ಕ 21 ಮಿಮೀ,
  • ಎಣ್ಮೂರು 37 ಮಿಮೀ
  • ಶೇರ (ಮುರುಳ್ಯ ) 25 ಮಿಮೀ
  • ಬಾಳಿಲ 19 ಮಿಮೀ ,
  • ಬೆಳ್ಳಾರೆ (ಕಾವಿನಮೂಲೆ) 15 ಮಿಮೀ ,
  • ಬೆಳ್ಳಾರೆ(ಪೆರುವಾಜೆ) 21 ಮಿಮೀ,
  • ಚೊಕ್ಕಾಡಿ  14 ಮಿಮೀ,
  • ದೊಡ್ಡತೋಟ 54 ಮಿಮೀ,
  • ಸುಳ್ಯ 37 ಮಿಮೀ,
  • ಚೆಂಬು(ಕೊಡಗು) 61 ಮಿಮೀ,
  • ಕೋಡಿಂಬಾಳ(ಕಡಬ) 23 ಮಿಮೀ,
  • ಕಡಬ – 42 ಮಿಮೀ
  • ಮರ್ಧಾಳ(ಕಡಬ) 55 ಮಿಮೀ,
  • ನೆಲ್ಯಾಡಿ -51 ಮಿಮೀ
  • ನಿಡ್ಲೆ (ಬೆಳ್ತಂಗಡಿ )  49 ಮಿಮೀ
  • ಬೆಳ್ತಂಗಡಿ ನಗರ 60  ಮಿಮೀ,
  • ಉರುವಾಲು(ಬೆಳ್ತಂಗಡಿ) 58 ಮಿಮೀ,
  • ಕೈಲಾರು (ಬೆಳ್ತಂಗಡಿ) 45 ಮಿಮೀ,
  • ಮುಂಡೂರು(ಪುತ್ತೂರು) 20 ಮಿಮೀ ,
  • ಕೆದಿಲ (ಪುತ್ತೂರು) 29 ಮಿಮೀ
  • ಬಲ್ನಾಡು(ಪುತ್ತೂರು) 19 ಮಿಮೀ,
  • ಶಾಂತಿಗೋಡು(ಪುತ್ತೂರು) 21 ಮಿಮೀ,
  • ಕೊಳ್ತಿಗೆ(ಪುತ್ತೂರು) 15 ಮಿಮೀ
  • ಪಾಣಾಜೆ(ಪುತ್ತೂರು) -36 ಮಿಮೀ
  • ವಿಟ್ಲ(ಕೋಡಪದವು) 17 ಮಿಮೀ
  • ಬಂಟ್ವಾಳ(ಕೈರಂಗಳ) 17 ಮಿಮೀ,
  • ಮಂಗಳೂರು ಮಿಮೀ,
  • ಕಾರ್ಕಳ(ಬಜಗೋಳಿ)ದಲ್ಲಿ 73ಮಿಮೀ
  • ಕಾರ್ಕಳ(ಮಾಳ ) 104 ಮಿಮೀ,
  • ಕಲ್ಲಕಟ್ಟ(ಕಾಸರಗೋಡು) 13  ಮಿಮೀ ಮಳೆಯಾಗಿದೆ. 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

15 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

16 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

17 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

1 day ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

1 day ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

1 day ago