Advertisement
ಸುದ್ದಿಗಳು

ಮುಂದುವರಿದ ಮಳೆ | ಹಲವು ಕಡೆ 100 ಮಿಮೀ + ಮಳೆ | ಕಲ್ಲಾಜೆಯಲ್ಲಿ 194 ಮಿಮೀ ಮಳೆ |

Share
ಕಳೆದ 24 ಗಂಟೆಯಲ್ಲಿ ಮಳೆಯ ಅಬ್ಬರ ಮಲೆನಾಡು ಪ್ರದೇಶದಲ್ಲಿ ಹೆಚ್ಚಾಗಿದೆ. ಹಲವು ಕಡೆಗಳಲ್ಲಿ 100 ಮಿಮೀ ಗಿಂತ ಅಧಿಕ ಮಳೆಯಾಗಿದೆ.
ಎಲ್ಲೆಲ್ಲೆ ಎಷ್ಟು ಮಳೆ ?
  • ಕೊಲ್ಲಮೊಗ್ರ 121 ಮಿಮೀ,
  • ಹರಿಹರ 137  ಮಿಮೀ,
  • ಕಲ್ಲಾಜೆಯಲ್ಲಿ 194ಮಿಮೀ,
  • ಮಡಪ್ಪಾಡಿ 112  ಮಿಮೀ,
  • ಕಂದ್ರಪ್ಪಾಡಿ(ವಾಲ್ತಾಜೆ) 128  ಮಿಮೀ,
  • ಗುತ್ತಿಗಾರು-ಮೆಟ್ಟಿನಡ್ಕ 124 ಮಿಮೀ,
  • ಕಮಿಲ(ಪುಚ್ಚಪ್ಪಾಡಿ) 140 ಮಿಮೀ ,
  • ಸುಬ್ರಹ್ಮಣ್ಯ 142 ಮಿಮೀ ,
  • ಬಳ್ಪ 161 ಮಿಮೀ,
  • ಬಳ್ಪ(ಕೇನ್ಯ) 156 ಮಿಮೀ
  • ಕರಿಕಳ(ಪಂಜ) 101 ಮಿಮೀ
  • ಕಲ್ಮಡ್ಕ 109 ಮಿಮೀ,
  • ಎಣ್ಮೂರು 90 ಮಿಮೀ
  • ಶೇರ (ಮುರುಳ್ಯ ) 118 ಮಿಮೀ
  • ಬಾಳಿಲ 101 ಮಿಮೀ ,
  • ಬೆಳ್ಳಾರೆ (ಕಾವಿನಮೂಲೆ) 95 ಮಿಮೀ ,
  • ಬೆಳ್ಳಾರೆ(ಪೆರುವಾಜೆ) 56 ಮಿಮೀ,
  • ಚೊಕ್ಕಾಡಿ  87 ಮಿಮೀ,
  • ದೊಡ್ಡತೋಟ 105 ಮಿಮೀ,
  • ಸುಳ್ಯ 104 ಮಿಮೀ,
  • ಚೆಂಬು(ಕೊಡಗು) 96 ಮಿಮೀ,
  • ಕೋಡಿಂಬಾಳ(ಕಡಬ) 121 ಮಿಮೀ,
  • ಕಡಬ – 140  ಮಿಮೀ
  • ಮರ್ಧಾಳ(ಕಡಬ) 119 ಮಿಮೀ,
  • ನೆಲ್ಯಾಡಿ -115 ಮಿಮೀ
  • ನಿಡ್ಲೆ (ಬೆಳ್ತಂಗಡಿ )  110ಮಿಮೀ
  • ಬೆಳ್ತಂಗಡಿ ನಗರ 81  ಮಿಮೀ,
  • ಉರುವಾಲು(ಬೆಳ್ತಂಗಡಿ) 94 ಮಿಮೀ,
  • ಕೈಲಾರು (ಬೆಳ್ತಂಗಡಿ) 91 ಮಿಮೀ,
  • ಮುಂಡೂರು(ಪುತ್ತೂರು) 80 ಮಿಮೀ ,
  • ಕೆದಿಲ (ಪುತ್ತೂರು) 80 ಮಿಮೀ
  • ಬಲ್ನಾಡು(ಪುತ್ತೂರು) 55 ಮಿಮೀ,
  • ಶಾಂತಿಗೋಡು(ಪುತ್ತೂರು)75 ಮಿಮೀ,
  • ಕೊಳ್ತಿಗೆ(ಪುತ್ತೂರು) 38 ಮಿಮೀ
  • ಪಾಣಾಜೆ(ಪುತ್ತೂರು) -82 ಮಿಮೀ
  • ವಿಟ್ಲ(ಕೋಡಪದವು) 68 ಮಿಮೀ
  • ಬಂಟ್ವಾಳ(ಕೈರಂಗಳ) 43 ಮಿಮೀ,
  • ಮಂಗಳೂರು 33 ಮಿಮೀ,
  • ಕಾರ್ಕಳ(ಬಜಗೋಳಿ)ದಲ್ಲಿ 83ಮಿಮೀ
  • ಕಾರ್ಕಳ(ಮಾಳ ) 143 ಮಿಮೀ,
  • ಕಲ್ಲಕಟ್ಟ(ಕಾಸರಗೋಡು) 53  ಮಿಮೀ ಮಳೆಯಾಗಿದೆ. 

 

Advertisement
Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

3 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago