Advertisement
ಸುದ್ದಿಗಳು

ಮುಂದುವರಿದ ಮಳೆ | ಹಲವು ಕಡೆ 100 ಮಿಮೀ + ಮಳೆ | ಕಲ್ಲಾಜೆಯಲ್ಲಿ 194 ಮಿಮೀ ಮಳೆ |

Share
ಕಳೆದ 24 ಗಂಟೆಯಲ್ಲಿ ಮಳೆಯ ಅಬ್ಬರ ಮಲೆನಾಡು ಪ್ರದೇಶದಲ್ಲಿ ಹೆಚ್ಚಾಗಿದೆ. ಹಲವು ಕಡೆಗಳಲ್ಲಿ 100 ಮಿಮೀ ಗಿಂತ ಅಧಿಕ ಮಳೆಯಾಗಿದೆ.
ಎಲ್ಲೆಲ್ಲೆ ಎಷ್ಟು ಮಳೆ ?
  • ಕೊಲ್ಲಮೊಗ್ರ 121 ಮಿಮೀ,
  • ಹರಿಹರ 137  ಮಿಮೀ,
  • ಕಲ್ಲಾಜೆಯಲ್ಲಿ 194ಮಿಮೀ,
  • ಮಡಪ್ಪಾಡಿ 112  ಮಿಮೀ,
  • ಕಂದ್ರಪ್ಪಾಡಿ(ವಾಲ್ತಾಜೆ) 128  ಮಿಮೀ,
  • ಗುತ್ತಿಗಾರು-ಮೆಟ್ಟಿನಡ್ಕ 124 ಮಿಮೀ,
  • ಕಮಿಲ(ಪುಚ್ಚಪ್ಪಾಡಿ) 140 ಮಿಮೀ ,
  • ಸುಬ್ರಹ್ಮಣ್ಯ 142 ಮಿಮೀ ,
  • ಬಳ್ಪ 161 ಮಿಮೀ,
  • ಬಳ್ಪ(ಕೇನ್ಯ) 156 ಮಿಮೀ
  • ಕರಿಕಳ(ಪಂಜ) 101 ಮಿಮೀ
  • ಕಲ್ಮಡ್ಕ 109 ಮಿಮೀ,
  • ಎಣ್ಮೂರು 90 ಮಿಮೀ
  • ಶೇರ (ಮುರುಳ್ಯ ) 118 ಮಿಮೀ
  • ಬಾಳಿಲ 101 ಮಿಮೀ ,
  • ಬೆಳ್ಳಾರೆ (ಕಾವಿನಮೂಲೆ) 95 ಮಿಮೀ ,
  • ಬೆಳ್ಳಾರೆ(ಪೆರುವಾಜೆ) 56 ಮಿಮೀ,
  • ಚೊಕ್ಕಾಡಿ  87 ಮಿಮೀ,
  • ದೊಡ್ಡತೋಟ 105 ಮಿಮೀ,
  • ಸುಳ್ಯ 104 ಮಿಮೀ,
  • ಚೆಂಬು(ಕೊಡಗು) 96 ಮಿಮೀ,
  • ಕೋಡಿಂಬಾಳ(ಕಡಬ) 121 ಮಿಮೀ,
  • ಕಡಬ – 140  ಮಿಮೀ
  • ಮರ್ಧಾಳ(ಕಡಬ) 119 ಮಿಮೀ,
  • ನೆಲ್ಯಾಡಿ -115 ಮಿಮೀ
  • ನಿಡ್ಲೆ (ಬೆಳ್ತಂಗಡಿ )  110ಮಿಮೀ
  • ಬೆಳ್ತಂಗಡಿ ನಗರ 81  ಮಿಮೀ,
  • ಉರುವಾಲು(ಬೆಳ್ತಂಗಡಿ) 94 ಮಿಮೀ,
  • ಕೈಲಾರು (ಬೆಳ್ತಂಗಡಿ) 91 ಮಿಮೀ,
  • ಮುಂಡೂರು(ಪುತ್ತೂರು) 80 ಮಿಮೀ ,
  • ಕೆದಿಲ (ಪುತ್ತೂರು) 80 ಮಿಮೀ
  • ಬಲ್ನಾಡು(ಪುತ್ತೂರು) 55 ಮಿಮೀ,
  • ಶಾಂತಿಗೋಡು(ಪುತ್ತೂರು)75 ಮಿಮೀ,
  • ಕೊಳ್ತಿಗೆ(ಪುತ್ತೂರು) 38 ಮಿಮೀ
  • ಪಾಣಾಜೆ(ಪುತ್ತೂರು) -82 ಮಿಮೀ
  • ವಿಟ್ಲ(ಕೋಡಪದವು) 68 ಮಿಮೀ
  • ಬಂಟ್ವಾಳ(ಕೈರಂಗಳ) 43 ಮಿಮೀ,
  • ಮಂಗಳೂರು 33 ಮಿಮೀ,
  • ಕಾರ್ಕಳ(ಬಜಗೋಳಿ)ದಲ್ಲಿ 83ಮಿಮೀ
  • ಕಾರ್ಕಳ(ಮಾಳ ) 143 ಮಿಮೀ,
  • ಕಲ್ಲಕಟ್ಟ(ಕಾಸರಗೋಡು) 53  ಮಿಮೀ ಮಳೆಯಾಗಿದೆ. 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಎಲೆಚುಕ್ಕೆ ರೋಗ | ತಕ್ಷಣದ ಪರಿಹಾರಕ್ಕಿಂತ ವೈಜ್ಞಾನಿಕ ನಿರ್ವಹಣೆ ಮುಖ್ಯ | 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ ಪರಿಹಾರ

ಅಡಿಕೆ ಎಲೆಚುಕ್ಕೆ ರೋಗಕ್ಕೆ ತಕ್ಷಣದ ಪರಿಹಾರವಿಲ್ಲ, 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ…

4 hours ago

ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ

ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…

8 hours ago

ಗದಗ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನ | ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ

ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…

8 hours ago

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ

ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…

20 hours ago

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…

1 day ago

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

2 days ago