Advertisement
ಸುದ್ದಿಗಳು

ಮುಂದುವರಿದ ಮಳೆ | ಹಲವು ಕಡೆ 100 ಮಿಮೀ + ಮಳೆ | ಕಲ್ಲಾಜೆಯಲ್ಲಿ 194 ಮಿಮೀ ಮಳೆ |

Share
ಕಳೆದ 24 ಗಂಟೆಯಲ್ಲಿ ಮಳೆಯ ಅಬ್ಬರ ಮಲೆನಾಡು ಪ್ರದೇಶದಲ್ಲಿ ಹೆಚ್ಚಾಗಿದೆ. ಹಲವು ಕಡೆಗಳಲ್ಲಿ 100 ಮಿಮೀ ಗಿಂತ ಅಧಿಕ ಮಳೆಯಾಗಿದೆ.
ಎಲ್ಲೆಲ್ಲೆ ಎಷ್ಟು ಮಳೆ ?
  • ಕೊಲ್ಲಮೊಗ್ರ 121 ಮಿಮೀ,
  • ಹರಿಹರ 137  ಮಿಮೀ,
  • ಕಲ್ಲಾಜೆಯಲ್ಲಿ 194ಮಿಮೀ,
  • ಮಡಪ್ಪಾಡಿ 112  ಮಿಮೀ,
  • ಕಂದ್ರಪ್ಪಾಡಿ(ವಾಲ್ತಾಜೆ) 128  ಮಿಮೀ,
  • ಗುತ್ತಿಗಾರು-ಮೆಟ್ಟಿನಡ್ಕ 124 ಮಿಮೀ,
  • ಕಮಿಲ(ಪುಚ್ಚಪ್ಪಾಡಿ) 140 ಮಿಮೀ ,
  • ಸುಬ್ರಹ್ಮಣ್ಯ 142 ಮಿಮೀ ,
  • ಬಳ್ಪ 161 ಮಿಮೀ,
  • ಬಳ್ಪ(ಕೇನ್ಯ) 156 ಮಿಮೀ
  • ಕರಿಕಳ(ಪಂಜ) 101 ಮಿಮೀ
  • ಕಲ್ಮಡ್ಕ 109 ಮಿಮೀ,
  • ಎಣ್ಮೂರು 90 ಮಿಮೀ
  • ಶೇರ (ಮುರುಳ್ಯ ) 118 ಮಿಮೀ
  • ಬಾಳಿಲ 101 ಮಿಮೀ ,
  • ಬೆಳ್ಳಾರೆ (ಕಾವಿನಮೂಲೆ) 95 ಮಿಮೀ ,
  • ಬೆಳ್ಳಾರೆ(ಪೆರುವಾಜೆ) 56 ಮಿಮೀ,
  • ಚೊಕ್ಕಾಡಿ  87 ಮಿಮೀ,
  • ದೊಡ್ಡತೋಟ 105 ಮಿಮೀ,
  • ಸುಳ್ಯ 104 ಮಿಮೀ,
  • ಚೆಂಬು(ಕೊಡಗು) 96 ಮಿಮೀ,
  • ಕೋಡಿಂಬಾಳ(ಕಡಬ) 121 ಮಿಮೀ,
  • ಕಡಬ – 140  ಮಿಮೀ
  • ಮರ್ಧಾಳ(ಕಡಬ) 119 ಮಿಮೀ,
  • ನೆಲ್ಯಾಡಿ -115 ಮಿಮೀ
  • ನಿಡ್ಲೆ (ಬೆಳ್ತಂಗಡಿ )  110ಮಿಮೀ
  • ಬೆಳ್ತಂಗಡಿ ನಗರ 81  ಮಿಮೀ,
  • ಉರುವಾಲು(ಬೆಳ್ತಂಗಡಿ) 94 ಮಿಮೀ,
  • ಕೈಲಾರು (ಬೆಳ್ತಂಗಡಿ) 91 ಮಿಮೀ,
  • ಮುಂಡೂರು(ಪುತ್ತೂರು) 80 ಮಿಮೀ ,
  • ಕೆದಿಲ (ಪುತ್ತೂರು) 80 ಮಿಮೀ
  • ಬಲ್ನಾಡು(ಪುತ್ತೂರು) 55 ಮಿಮೀ,
  • ಶಾಂತಿಗೋಡು(ಪುತ್ತೂರು)75 ಮಿಮೀ,
  • ಕೊಳ್ತಿಗೆ(ಪುತ್ತೂರು) 38 ಮಿಮೀ
  • ಪಾಣಾಜೆ(ಪುತ್ತೂರು) -82 ಮಿಮೀ
  • ವಿಟ್ಲ(ಕೋಡಪದವು) 68 ಮಿಮೀ
  • ಬಂಟ್ವಾಳ(ಕೈರಂಗಳ) 43 ಮಿಮೀ,
  • ಮಂಗಳೂರು 33 ಮಿಮೀ,
  • ಕಾರ್ಕಳ(ಬಜಗೋಳಿ)ದಲ್ಲಿ 83ಮಿಮೀ
  • ಕಾರ್ಕಳ(ಮಾಳ ) 143 ಮಿಮೀ,
  • ಕಲ್ಲಕಟ್ಟ(ಕಾಸರಗೋಡು) 53  ಮಿಮೀ ಮಳೆಯಾಗಿದೆ. 

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

22 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

1 day ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

1 day ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago