MIRROR FOCUS

#KarnatakaRains | ರಾಜ್ಯದಲ್ಲಿ ಮಳೆಯಿಂದಾಗಿ 2 ತಿಂಗಳಲ್ಲಿ541.39 ಹೆಕ್ಟೇರ್‌ನಲ್ಲಿ ಬೆಳೆ ಹಾನಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಜೂನ್‌ ತಿಂಗಳ ಮೊದಲ ವಾರದಿಂದ ಮಳೆಗಾಲ ಆರಂಭವಾಗಿದೆ. ಕಳೆದ 2 ತಿಂಗಳಲ್ಲಿ ಮಳೆಯ ಕಾರಣದಿಂದ ಪ್ರಾಥಮಿಕ ಅಂದಾಜಿನ ಪ್ರಕಾರ 541.39 ಹೆಕ್ಟೇರ್‌ನಲ್ಲಿ ಬೆಳೆ ಹಾನಿಯಾಗಿದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.

Advertisement

ಕರ್ನಾಟಕ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, ಕರ್ನಾಟಕದಲ್ಲಿ ಮಳೆಯಿಂದಾಗಿ 2 ತಿಂಗಳಲ್ಲಿ 34 ಮಂದಿ ಸಾವನ್ನಪ್ಪಿದ್ದಾರೆ, 35 ಜನರು ಗಾಯಗೊಂಡಿದ್ದಾರೆ ಮತ್ತು 105 ಪ್ರಾಣಿಗಳು ಸಾವನ್ನಪ್ಪಿವೆ. ಉಡುಪಿ ಮತ್ತು ದಕ್ಷಿಣ ಕರ್ನಾಟಕ ಜಿಲ್ಲೆಗಳಲ್ಲಿ 15 ಮಂದಿ ಸಾವನ್ನಪ್ಪಿದ್ದು, ಮಳೆಯ ಅಬ್ಬರಕ್ಕೆ ರಾಜ್ಯದಲ್ಲಿ ಒಟ್ಟು 34 ಮಂದಿ ಬಲಿಯಾಗಿದ್ದಾರೆ. ಕಳೆದ ಎರಡು ವಾರಗಳಲ್ಲಿ ರಾಜ್ಯವು ಭಾರೀ ಮಳೆಗೆ ಈ  ಸಾವುಗಳು ಸಂಭವಿಸಿವೆ. ನಿರಂತರ ಮಳೆಯಿಂದಾಗಿ ಒಟ್ಟು 1,802 ಜನರನ್ನು ಸ್ಥಳಾಂತರಿಸಲಾಗಿದೆ ಮತ್ತು 22 ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಒಟ್ಟು 189 ಸೇತುವೆಗಳು ಮತ್ತು ಮೋರಿಗಳು, 889 ಶಾಲೆಗಳು, 269 ಅಂಗನವಾಡಿ ಕೇಂದ್ರಗಳು, 11,995 ವಿದ್ಯುತ್ ಕಂಬಗಳು ಮತ್ತು 894 ಟ್ರಾನ್ಸ್‌ಫಾರ್ಮರ್‌ಗಳು ಮಳೆಯಿಂದ ಹಾನಿಗೊಳಗಾಗಿವೆ. ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ 2,111 ಕಿಮೀ ರಸ್ತೆಗಳು, ಹಳ್ಳಿಗಳ ರಸ್ತೆಗಳು ಸಹ ಹಾಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೂಡಿಟ್ಟ ಆಸ್ತಿ ಮನೆಯಲ್ಲೇ ನಡೀತು ಕುಸ್ತಿ

ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ…

2 hours ago

ಹವಾಮಾನ ವರದಿ | 23-04-2025 | ಇಂದು ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ | ರಾಜ್ಯದಲ್ಲಿ ಎ.27 ರ ನಂತರ ಮಳೆ ಹೆಚ್ಚಾಗುವ ಲಕ್ಷಣ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.…

8 hours ago

ಅರ್ಧಕೇಂದ್ರ ಯೋಗದಿಂದ ಈ 3 ರಾಶಿಗೆ ಯಶಸ್ಸು | ಕೋಟ್ಯಾಧಿಪತಿ ಯೋಗ!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490

15 hours ago

ಹೊಸರುಚಿ | ಗುಜ್ಜೆ ಮೊಸರು ಗೊಜ್ಜು

ಗುಜ್ಜೆ ಮೊಸರು ಗೊಜ್ಜು ಬೇಕಾಗುವ ಸಾಮಾಗ್ರಿಗಳು :  ಗುಜ್ಜೆ 1 ಕಪ್ ಬೇಯಿಸಿ…

15 hours ago

ಜಮ್ಮು- ಕಾಶ್ಮೀರ | ಪ್ರವಾಸಿಗರ ಮೇಲೆ ಉಗ್ರರ ದಾಳಿ | ಉಗ್ರರ ದಾಳಿಗೆ ಕನ್ನಡಿಗ ಸೇರಿ 20 ಕ್ಕೂ ಹೆಚ್ಚು ಜನರು ಬಲಿ

ಜಮ್ಮು- ಕಾಶ್ಮೀರದ  ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ  ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ…

1 day ago