ವೆದರ್ ಮಿರರ್

ಇಂದೂ ಇದೆಯಂತೆ ಮಳೆ….! | ನಿನ್ನೆ ಸುರಿದ ಮಳೆ ಎಷ್ಟು ?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಇಂದಿನಿಂದ ಮಹಾ ಮಳೆ ನಕ್ಷತ್ರಗಳು ಆರಂಭವಾಗುತ್ತದೆ. ಮಹಾನಕ್ಷತ್ರ ಅಶ್ವಿನೀ  ಮಂಗಳವಾರದಿಂದ ಪ್ರಾರಂಭವಾಗುತ್ತದೆ. ಎಪ್ರಿಲ್‌ ತಿಂಗಳಿನಿಂದಲೇ ಮಳೆ ಆರಂಭವಾಗುತ್ತಿದೆ. ವಾತಾವರಣದ ಉಷ್ಣತೆಯೂ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದೆ. ಅದೇ ರೀತಿಯಲ್ಲಿ ಮಳೆಯೂ ಆರಂಭವಾಗುತ್ತಿದೆ. ಹವಾಮಾನ ವರದಿ ಪ್ರಕಾರ ಮಂಗಳವಾರವೂ ಮಳೆಯಾಗಲಿದೆ. ಸೋಮವಾರ ರಾಜ್ಯದ ವಿವಿದೆಡೆ ಮಳೆಯಾಗಿತ್ತು.

Advertisement
Advertisement

ಕಳೆದ  24  ಗಂಟೆಯಲ್ಲಿ ಬೆಳ್ತಂಗಡಿ ತಾಲೂಕಿಮ ಅಡೆಂಜ ಉರುವಾಲು ಪ್ರದೇಶದಲ್ಲಿ 60 ಮಿಮೀ , ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲ ಪ್ರದೇಶದಲ್ಲಿ 52  ಮಿಮೀ ಮಳೆಯಾಗಿತ್ತು. ಉಳಿದಂತೆ ಬೆಳ್ತಂಗಡಿ 42 ಮಿಮೀ,ಚೆಂಬು 38 ಮಿಮೀ, ಕಲ್ಮಡ್ಕ 31 ಮಿಮೀ, ಬಳ್ಪ 30  ಮಿಮೀ, ಚೊಕ್ಕಾಡಿ 25 ಮಿಮೀ, ಇಳಂತಿಲ 25 ಮಿಮೀ, ಹಾಲೆಮಜಲು 20 ಮಿಮೀ, ಕಾಸರಗೋಡು 19  ಮಿಮೀ, ಕಲ್ಲಾಜೆ 18  ಮಿಮೀ, ಕೋಡಪದವು 17 ಮಿಮೀ , ಅಯ್ಯನಕಟ್ಟೆ15 ಮಿಮೀ, ಮೆಟ್ಟಿನಡ್ಕ 13 ಮಿಮೀ, ಕಂದ್ರಪ್ಪಾಡಿ 13  ಮಿಮೀ, ಸುಬ್ರಹ್ಮಣ್ಯ 13 ಮಿಮೀ, ಕೆದಿಲ-ಮುರ 13 ಮಿಮೀ, ಮಡಪ್ಪಾಡಿ 6 ಮಿಮೀ,  ಕೈರಂಗಳ 6 ಮಿಮೀ, ಸುಳ್ಯ ನಗರ 5 ಮಿಮೀ, ಕೋಡಿಂಬಾಳ 5 ಮಿಮೀ,ಬಲ್ನಾಡು 4 ಮಿಮೀ, ಕೊಳ್ತಿಗೆ 3 ಮಿಮೀ, ಎಣ್ಮೂರು 3 ಮಿಮೀ, ಕಡಬ 2.5 ಮಿಮೀ, ಕಾವಿನಮೂಲೆ 2 ಮಿಮೀ,  ಹಾಸನ 2  ಮಿಮೀ ಮಳೆಯಾಗಿದೆ. 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

3 hours ago

ಪರಿಘ ಯೋಗ, ಈ 5 ರಾಶಿಗೆ ಅತ್ಯಂತ ಶುಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

3 hours ago

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…

21 hours ago

ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ

ಇತ್ತೀಚಿನ  ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…

1 day ago

ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

1 day ago

ಹೊಸರುಚಿ | ಹಲಸಿನ ಹಣ್ಣಿನ ಮಲ್ಪುರಿ

ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…

1 day ago