Advertisement
ವೆದರ್ ಮಿರರ್

ಇಂದೂ ಇದೆಯಂತೆ ಮಳೆ….! | ನಿನ್ನೆ ಸುರಿದ ಮಳೆ ಎಷ್ಟು ?

Share

ಇಂದಿನಿಂದ ಮಹಾ ಮಳೆ ನಕ್ಷತ್ರಗಳು ಆರಂಭವಾಗುತ್ತದೆ. ಮಹಾನಕ್ಷತ್ರ ಅಶ್ವಿನೀ  ಮಂಗಳವಾರದಿಂದ ಪ್ರಾರಂಭವಾಗುತ್ತದೆ. ಎಪ್ರಿಲ್‌ ತಿಂಗಳಿನಿಂದಲೇ ಮಳೆ ಆರಂಭವಾಗುತ್ತಿದೆ. ವಾತಾವರಣದ ಉಷ್ಣತೆಯೂ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದೆ. ಅದೇ ರೀತಿಯಲ್ಲಿ ಮಳೆಯೂ ಆರಂಭವಾಗುತ್ತಿದೆ. ಹವಾಮಾನ ವರದಿ ಪ್ರಕಾರ ಮಂಗಳವಾರವೂ ಮಳೆಯಾಗಲಿದೆ. ಸೋಮವಾರ ರಾಜ್ಯದ ವಿವಿದೆಡೆ ಮಳೆಯಾಗಿತ್ತು.

Advertisement
Advertisement
Advertisement
Advertisement

ಕಳೆದ  24  ಗಂಟೆಯಲ್ಲಿ ಬೆಳ್ತಂಗಡಿ ತಾಲೂಕಿಮ ಅಡೆಂಜ ಉರುವಾಲು ಪ್ರದೇಶದಲ್ಲಿ 60 ಮಿಮೀ , ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲ ಪ್ರದೇಶದಲ್ಲಿ 52  ಮಿಮೀ ಮಳೆಯಾಗಿತ್ತು. ಉಳಿದಂತೆ ಬೆಳ್ತಂಗಡಿ 42 ಮಿಮೀ,ಚೆಂಬು 38 ಮಿಮೀ, ಕಲ್ಮಡ್ಕ 31 ಮಿಮೀ, ಬಳ್ಪ 30  ಮಿಮೀ, ಚೊಕ್ಕಾಡಿ 25 ಮಿಮೀ, ಇಳಂತಿಲ 25 ಮಿಮೀ, ಹಾಲೆಮಜಲು 20 ಮಿಮೀ, ಕಾಸರಗೋಡು 19  ಮಿಮೀ, ಕಲ್ಲಾಜೆ 18  ಮಿಮೀ, ಕೋಡಪದವು 17 ಮಿಮೀ , ಅಯ್ಯನಕಟ್ಟೆ15 ಮಿಮೀ, ಮೆಟ್ಟಿನಡ್ಕ 13 ಮಿಮೀ, ಕಂದ್ರಪ್ಪಾಡಿ 13  ಮಿಮೀ, ಸುಬ್ರಹ್ಮಣ್ಯ 13 ಮಿಮೀ, ಕೆದಿಲ-ಮುರ 13 ಮಿಮೀ, ಮಡಪ್ಪಾಡಿ 6 ಮಿಮೀ,  ಕೈರಂಗಳ 6 ಮಿಮೀ, ಸುಳ್ಯ ನಗರ 5 ಮಿಮೀ, ಕೋಡಿಂಬಾಳ 5 ಮಿಮೀ,ಬಲ್ನಾಡು 4 ಮಿಮೀ, ಕೊಳ್ತಿಗೆ 3 ಮಿಮೀ, ಎಣ್ಮೂರು 3 ಮಿಮೀ, ಕಡಬ 2.5 ಮಿಮೀ, ಕಾವಿನಮೂಲೆ 2 ಮಿಮೀ,  ಹಾಸನ 2  ಮಿಮೀ ಮಳೆಯಾಗಿದೆ. 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಲ್ಪಾವಧಿ ಬೆಳೆ ಸಾಲ – ಹಾಗೆಂದರೇನು..? | ರೈತರಿಗೆ ಪ್ರಯೋಜನ ಏನು..?

ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…

17 hours ago

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |

‌ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್‌…

23 hours ago

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

2 days ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

2 days ago