ಇಂದಿನಿಂದ ಮಹಾ ಮಳೆ ನಕ್ಷತ್ರಗಳು ಆರಂಭವಾಗುತ್ತದೆ. ಮಹಾನಕ್ಷತ್ರ ಅಶ್ವಿನೀ ಮಂಗಳವಾರದಿಂದ ಪ್ರಾರಂಭವಾಗುತ್ತದೆ. ಎಪ್ರಿಲ್ ತಿಂಗಳಿನಿಂದಲೇ ಮಳೆ ಆರಂಭವಾಗುತ್ತಿದೆ. ವಾತಾವರಣದ ಉಷ್ಣತೆಯೂ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದೆ. ಅದೇ ರೀತಿಯಲ್ಲಿ ಮಳೆಯೂ ಆರಂಭವಾಗುತ್ತಿದೆ. ಹವಾಮಾನ ವರದಿ ಪ್ರಕಾರ ಮಂಗಳವಾರವೂ ಮಳೆಯಾಗಲಿದೆ. ಸೋಮವಾರ ರಾಜ್ಯದ ವಿವಿದೆಡೆ ಮಳೆಯಾಗಿತ್ತು.
ಕಳೆದ 24 ಗಂಟೆಯಲ್ಲಿ ಬೆಳ್ತಂಗಡಿ ತಾಲೂಕಿಮ ಅಡೆಂಜ ಉರುವಾಲು ಪ್ರದೇಶದಲ್ಲಿ 60 ಮಿಮೀ , ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲ ಪ್ರದೇಶದಲ್ಲಿ 52 ಮಿಮೀ ಮಳೆಯಾಗಿತ್ತು. ಉಳಿದಂತೆ ಬೆಳ್ತಂಗಡಿ 42 ಮಿಮೀ,ಚೆಂಬು 38 ಮಿಮೀ, ಕಲ್ಮಡ್ಕ 31 ಮಿಮೀ, ಬಳ್ಪ 30 ಮಿಮೀ, ಚೊಕ್ಕಾಡಿ 25 ಮಿಮೀ, ಇಳಂತಿಲ 25 ಮಿಮೀ, ಹಾಲೆಮಜಲು 20 ಮಿಮೀ, ಕಾಸರಗೋಡು 19 ಮಿಮೀ, ಕಲ್ಲಾಜೆ 18 ಮಿಮೀ, ಕೋಡಪದವು 17 ಮಿಮೀ , ಅಯ್ಯನಕಟ್ಟೆ15 ಮಿಮೀ, ಮೆಟ್ಟಿನಡ್ಕ 13 ಮಿಮೀ, ಕಂದ್ರಪ್ಪಾಡಿ 13 ಮಿಮೀ, ಸುಬ್ರಹ್ಮಣ್ಯ 13 ಮಿಮೀ, ಕೆದಿಲ-ಮುರ 13 ಮಿಮೀ, ಮಡಪ್ಪಾಡಿ 6 ಮಿಮೀ, ಕೈರಂಗಳ 6 ಮಿಮೀ, ಸುಳ್ಯ ನಗರ 5 ಮಿಮೀ, ಕೋಡಿಂಬಾಳ 5 ಮಿಮೀ,ಬಲ್ನಾಡು 4 ಮಿಮೀ, ಕೊಳ್ತಿಗೆ 3 ಮಿಮೀ, ಎಣ್ಮೂರು 3 ಮಿಮೀ, ಕಡಬ 2.5 ಮಿಮೀ, ಕಾವಿನಮೂಲೆ 2 ಮಿಮೀ, ಹಾಸನ 2 ಮಿಮೀ ಮಳೆಯಾಗಿದೆ.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…