ಇಂದಿನಿಂದ ಮಹಾ ಮಳೆ ನಕ್ಷತ್ರಗಳು ಆರಂಭವಾಗುತ್ತದೆ. ಮಹಾನಕ್ಷತ್ರ ಅಶ್ವಿನೀ ಮಂಗಳವಾರದಿಂದ ಪ್ರಾರಂಭವಾಗುತ್ತದೆ. ಎಪ್ರಿಲ್ ತಿಂಗಳಿನಿಂದಲೇ ಮಳೆ ಆರಂಭವಾಗುತ್ತಿದೆ. ವಾತಾವರಣದ ಉಷ್ಣತೆಯೂ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದೆ. ಅದೇ ರೀತಿಯಲ್ಲಿ ಮಳೆಯೂ ಆರಂಭವಾಗುತ್ತಿದೆ. ಹವಾಮಾನ ವರದಿ ಪ್ರಕಾರ ಮಂಗಳವಾರವೂ ಮಳೆಯಾಗಲಿದೆ. ಸೋಮವಾರ ರಾಜ್ಯದ ವಿವಿದೆಡೆ ಮಳೆಯಾಗಿತ್ತು.
ಕಳೆದ 24 ಗಂಟೆಯಲ್ಲಿ ಬೆಳ್ತಂಗಡಿ ತಾಲೂಕಿಮ ಅಡೆಂಜ ಉರುವಾಲು ಪ್ರದೇಶದಲ್ಲಿ 60 ಮಿಮೀ , ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲ ಪ್ರದೇಶದಲ್ಲಿ 52 ಮಿಮೀ ಮಳೆಯಾಗಿತ್ತು. ಉಳಿದಂತೆ ಬೆಳ್ತಂಗಡಿ 42 ಮಿಮೀ,ಚೆಂಬು 38 ಮಿಮೀ, ಕಲ್ಮಡ್ಕ 31 ಮಿಮೀ, ಬಳ್ಪ 30 ಮಿಮೀ, ಚೊಕ್ಕಾಡಿ 25 ಮಿಮೀ, ಇಳಂತಿಲ 25 ಮಿಮೀ, ಹಾಲೆಮಜಲು 20 ಮಿಮೀ, ಕಾಸರಗೋಡು 19 ಮಿಮೀ, ಕಲ್ಲಾಜೆ 18 ಮಿಮೀ, ಕೋಡಪದವು 17 ಮಿಮೀ , ಅಯ್ಯನಕಟ್ಟೆ15 ಮಿಮೀ, ಮೆಟ್ಟಿನಡ್ಕ 13 ಮಿಮೀ, ಕಂದ್ರಪ್ಪಾಡಿ 13 ಮಿಮೀ, ಸುಬ್ರಹ್ಮಣ್ಯ 13 ಮಿಮೀ, ಕೆದಿಲ-ಮುರ 13 ಮಿಮೀ, ಮಡಪ್ಪಾಡಿ 6 ಮಿಮೀ, ಕೈರಂಗಳ 6 ಮಿಮೀ, ಸುಳ್ಯ ನಗರ 5 ಮಿಮೀ, ಕೋಡಿಂಬಾಳ 5 ಮಿಮೀ,ಬಲ್ನಾಡು 4 ಮಿಮೀ, ಕೊಳ್ತಿಗೆ 3 ಮಿಮೀ, ಎಣ್ಮೂರು 3 ಮಿಮೀ, ಕಡಬ 2.5 ಮಿಮೀ, ಕಾವಿನಮೂಲೆ 2 ಮಿಮೀ, ಹಾಸನ 2 ಮಿಮೀ ಮಳೆಯಾಗಿದೆ.
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…