Advertisement
ವೆದರ್ ಮಿರರ್

ಇಂದೂ ಇದೆಯಂತೆ ಮಳೆ….! | ನಿನ್ನೆ ಸುರಿದ ಮಳೆ ಎಷ್ಟು ?

Share

ಇಂದಿನಿಂದ ಮಹಾ ಮಳೆ ನಕ್ಷತ್ರಗಳು ಆರಂಭವಾಗುತ್ತದೆ. ಮಹಾನಕ್ಷತ್ರ ಅಶ್ವಿನೀ  ಮಂಗಳವಾರದಿಂದ ಪ್ರಾರಂಭವಾಗುತ್ತದೆ. ಎಪ್ರಿಲ್‌ ತಿಂಗಳಿನಿಂದಲೇ ಮಳೆ ಆರಂಭವಾಗುತ್ತಿದೆ. ವಾತಾವರಣದ ಉಷ್ಣತೆಯೂ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದೆ. ಅದೇ ರೀತಿಯಲ್ಲಿ ಮಳೆಯೂ ಆರಂಭವಾಗುತ್ತಿದೆ. ಹವಾಮಾನ ವರದಿ ಪ್ರಕಾರ ಮಂಗಳವಾರವೂ ಮಳೆಯಾಗಲಿದೆ. ಸೋಮವಾರ ರಾಜ್ಯದ ವಿವಿದೆಡೆ ಮಳೆಯಾಗಿತ್ತು.

ಕಳೆದ  24  ಗಂಟೆಯಲ್ಲಿ ಬೆಳ್ತಂಗಡಿ ತಾಲೂಕಿಮ ಅಡೆಂಜ ಉರುವಾಲು ಪ್ರದೇಶದಲ್ಲಿ 60 ಮಿಮೀ , ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲ ಪ್ರದೇಶದಲ್ಲಿ 52  ಮಿಮೀ ಮಳೆಯಾಗಿತ್ತು. ಉಳಿದಂತೆ ಬೆಳ್ತಂಗಡಿ 42 ಮಿಮೀ,ಚೆಂಬು 38 ಮಿಮೀ, ಕಲ್ಮಡ್ಕ 31 ಮಿಮೀ, ಬಳ್ಪ 30  ಮಿಮೀ, ಚೊಕ್ಕಾಡಿ 25 ಮಿಮೀ, ಇಳಂತಿಲ 25 ಮಿಮೀ, ಹಾಲೆಮಜಲು 20 ಮಿಮೀ, ಕಾಸರಗೋಡು 19  ಮಿಮೀ, ಕಲ್ಲಾಜೆ 18  ಮಿಮೀ, ಕೋಡಪದವು 17 ಮಿಮೀ , ಅಯ್ಯನಕಟ್ಟೆ15 ಮಿಮೀ, ಮೆಟ್ಟಿನಡ್ಕ 13 ಮಿಮೀ, ಕಂದ್ರಪ್ಪಾಡಿ 13  ಮಿಮೀ, ಸುಬ್ರಹ್ಮಣ್ಯ 13 ಮಿಮೀ, ಕೆದಿಲ-ಮುರ 13 ಮಿಮೀ, ಮಡಪ್ಪಾಡಿ 6 ಮಿಮೀ,  ಕೈರಂಗಳ 6 ಮಿಮೀ, ಸುಳ್ಯ ನಗರ 5 ಮಿಮೀ, ಕೋಡಿಂಬಾಳ 5 ಮಿಮೀ,ಬಲ್ನಾಡು 4 ಮಿಮೀ, ಕೊಳ್ತಿಗೆ 3 ಮಿಮೀ, ಎಣ್ಮೂರು 3 ಮಿಮೀ, ಕಡಬ 2.5 ಮಿಮೀ, ಕಾವಿನಮೂಲೆ 2 ಮಿಮೀ,  ಹಾಸನ 2  ಮಿಮೀ ಮಳೆಯಾಗಿದೆ. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

6 minutes ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

12 minutes ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

9 hours ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

11 hours ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

20 hours ago

ಒಂದು ದಿನದ ತೀವ್ರ ಬಿಸಿಲು 3,400 ಹೆಚ್ಚುವರಿ ಸಾವುಗಳಿಗೆ ಕಾರಣ…? ಭಾರತದ ಬಗ್ಗೆ ಬೆಚ್ಚಿಬೀಳಿಸುವ ಅಧ್ಯಯನ

ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…

24 hours ago