ಇಂದಿನಿಂದ ಮಹಾ ಮಳೆ ನಕ್ಷತ್ರಗಳು ಆರಂಭವಾಗುತ್ತದೆ. ಮಹಾನಕ್ಷತ್ರ ಅಶ್ವಿನೀ ಮಂಗಳವಾರದಿಂದ ಪ್ರಾರಂಭವಾಗುತ್ತದೆ. ಎಪ್ರಿಲ್ ತಿಂಗಳಿನಿಂದಲೇ ಮಳೆ ಆರಂಭವಾಗುತ್ತಿದೆ. ವಾತಾವರಣದ ಉಷ್ಣತೆಯೂ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದೆ. ಅದೇ ರೀತಿಯಲ್ಲಿ ಮಳೆಯೂ ಆರಂಭವಾಗುತ್ತಿದೆ. ಹವಾಮಾನ ವರದಿ ಪ್ರಕಾರ ಮಂಗಳವಾರವೂ ಮಳೆಯಾಗಲಿದೆ. ಸೋಮವಾರ ರಾಜ್ಯದ ವಿವಿದೆಡೆ ಮಳೆಯಾಗಿತ್ತು.
ಕಳೆದ 24 ಗಂಟೆಯಲ್ಲಿ ಬೆಳ್ತಂಗಡಿ ತಾಲೂಕಿಮ ಅಡೆಂಜ ಉರುವಾಲು ಪ್ರದೇಶದಲ್ಲಿ 60 ಮಿಮೀ , ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲ ಪ್ರದೇಶದಲ್ಲಿ 52 ಮಿಮೀ ಮಳೆಯಾಗಿತ್ತು. ಉಳಿದಂತೆ ಬೆಳ್ತಂಗಡಿ 42 ಮಿಮೀ,ಚೆಂಬು 38 ಮಿಮೀ, ಕಲ್ಮಡ್ಕ 31 ಮಿಮೀ, ಬಳ್ಪ 30 ಮಿಮೀ, ಚೊಕ್ಕಾಡಿ 25 ಮಿಮೀ, ಇಳಂತಿಲ 25 ಮಿಮೀ, ಹಾಲೆಮಜಲು 20 ಮಿಮೀ, ಕಾಸರಗೋಡು 19 ಮಿಮೀ, ಕಲ್ಲಾಜೆ 18 ಮಿಮೀ, ಕೋಡಪದವು 17 ಮಿಮೀ , ಅಯ್ಯನಕಟ್ಟೆ15 ಮಿಮೀ, ಮೆಟ್ಟಿನಡ್ಕ 13 ಮಿಮೀ, ಕಂದ್ರಪ್ಪಾಡಿ 13 ಮಿಮೀ, ಸುಬ್ರಹ್ಮಣ್ಯ 13 ಮಿಮೀ, ಕೆದಿಲ-ಮುರ 13 ಮಿಮೀ, ಮಡಪ್ಪಾಡಿ 6 ಮಿಮೀ, ಕೈರಂಗಳ 6 ಮಿಮೀ, ಸುಳ್ಯ ನಗರ 5 ಮಿಮೀ, ಕೋಡಿಂಬಾಳ 5 ಮಿಮೀ,ಬಲ್ನಾಡು 4 ಮಿಮೀ, ಕೊಳ್ತಿಗೆ 3 ಮಿಮೀ, ಎಣ್ಮೂರು 3 ಮಿಮೀ, ಕಡಬ 2.5 ಮಿಮೀ, ಕಾವಿನಮೂಲೆ 2 ಮಿಮೀ, ಹಾಸನ 2 ಮಿಮೀ ಮಳೆಯಾಗಿದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…