ನೈರುತ್ಯ ಮುಂಗಾರು ತೀವ್ರ |  ಹೆಚ್ಚಿನ ಸ್ಥಳಗಳಲ್ಲಿ ಇಂದು ಮಳೆ

August 29, 2025
8:01 AM

ರಾಜ್ಯದ ಕರಾವಳಿ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ನೈರುತ್ಯ ಮುಂಗಾರು ತೀವ್ರವಾಗಿತ್ತು. ರಾಜ್ಯಾದ್ಯಂತ ಹೆಚ್ಚಿನ ಸ್ಥಳಗಳಲ್ಲಿ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್ ನಲ್ಲಿ 20 ಸೆಂ.ಮೀ, ಗೇರುಸೊಪ್ಪೆಯಲ್ಲಿ  15 ಸೆಂ.ಮೀ., ಹೊನ್ನಾವರದಲ್ಲಿ 14 ಸೆಂ.ಮೀ., ಮಳೆಯಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಮತ್ತೆ ಉತ್ತರ ಕನ್ನಡ ಜಿಲ್ಲೆಗಳಲ್ಲಿ  ಜಿಲ್ಲೆಗಳಲ್ಲಿ ಇಂದು ಗಾಳಿಯಿಂದ ಕೂಡಿದ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲೂ ಗುಡುಗು ಸಹಿತ ಮಳೆಯಾಗಲಿದೆ ಎಮದು ಹವಾಮಾನ ಇಲಾಖೆ ನಿರ್ದೇಶಕ ಡಾ.ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

August 29, 2026
6:37 PM
by: ಸಾಯಿಶೇಖರ್ ಕರಿಕಳ
ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್
August 28, 2026
9:16 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ 101 ತಾಲ್ಲೂಕುಗಳು ಬರಪೀಡಿತ : ಇನ್ನೂ 3 ತಾಲ್ಲೂಕುಗಳ ಮೇಲೂ ಬರದ ಛಾಯೆ
August 28, 2026
8:56 PM
by: ದ ರೂರಲ್ ಮಿರರ್.ಕಾಂ
101 ತಾಲೂಕುಗಳಲ್ಲಿ ಬರದ ಛಾಯೆ – ಗ್ರಾಮೀಣರಿಗೆ ಉದ್ಯೋಗ ಹೆಚ್ಚಿಸಲು ಸಚಿವ ಖಂಡ್ರೆ ಸೂಚನೆ
August 28, 2026
8:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror