ರಾಜ್ಯದ ಕರಾವಳಿ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ನೈರುತ್ಯ ಮುಂಗಾರು ತೀವ್ರವಾಗಿತ್ತು. ರಾಜ್ಯಾದ್ಯಂತ ಹೆಚ್ಚಿನ ಸ್ಥಳಗಳಲ್ಲಿ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್ ನಲ್ಲಿ 20 ಸೆಂ.ಮೀ, ಗೇರುಸೊಪ್ಪೆಯಲ್ಲಿ 15 ಸೆಂ.ಮೀ., ಹೊನ್ನಾವರದಲ್ಲಿ 14 ಸೆಂ.ಮೀ., ಮಳೆಯಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಮತ್ತೆ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜಿಲ್ಲೆಗಳಲ್ಲಿ ಇಂದು ಗಾಳಿಯಿಂದ ಕೂಡಿದ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲೂ ಗುಡುಗು ಸಹಿತ ಮಳೆಯಾಗಲಿದೆ ಎಮದು ಹವಾಮಾನ ಇಲಾಖೆ ನಿರ್ದೇಶಕ ಡಾ.ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…