Advertisement
ವೆದರ್ ಮಿರರ್

ಮುಂದಿನ 48 ಗಂಟೆಗಳಲ್ಲಿ ಕರಾವಳಿಯಲ್ಲಿ ಗಾಳಿ ಸಹಿತ ಮಳೆ ಸಾಧ್ಯತೆ

Share

ಕರಾವಳಿಯಲ್ಲಿ ಮುಂದಿನ 48 ಗಂಟೆಗಳಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೆಲವು ದಿನಗಳಿಂದ ರಾಜ್ಯದ ಉತ್ತರ ಒಳನಾಡು ಹಾಗೂ ಕರಾವಳಿಯ ಕೆಲವು ಕಡೆಗಳಲ್ಲಿ ಮಳೆಯಾಗಿದೆ.

ಇಂದು ಕೂಡ ಮಳೆ ಮುಂದುವರೆಯಲಿದ್ದು, ಗಾಳಿ ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ತಿಳಿಸಿದೆ.

ಇನ್ನೂ ಉಡುಪಿ ದಕ್ಷಿಣ ಕನ್ನಡ ಭಾಗದಲ್ಲಿ ತಾಪಮಾನ ಹೆಚ್ಚಳವಾಗಿದ್ದು, ಅತೀ ಹೆಚ್ಚು ಉಷ್ಣಾಂಶ ದಾಖಲಾಗಿದೆ. ಬೆಳಿಗ್ಗೆ ಹಾಗೂ ಸಂಜೆಯ ವೇಳೆ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ವೇಳೆ ಬಿರು ಬಿಸಿಲಿನ ವಾತಾವರಣ ಕಾಣಿಸಿಕೊಂಡಿದೆ.ಇದೀಗ ಮುಂದಿನ 48 ಗಂಟೆಗಳಲ್ಲಿ ಕರಾವಳಿ ಭಾಗದಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಚಿಕ್ಕೋಡಿ, ರಾಯಭಾಗ, ಬೈಲಹೊಂಗಲ, ಕಲಘಟಗಿ, ಹಳಿಯಾಳ, ರಾಯಭಾಗ, ಬೈಲಹೊಂಗಲ, ಬೀದರ್, ಭಾಲ್ಕಿ, ನಿಪ್ಪಾಣಿ, ಸದಗಲ, ಇಂಡಿ, ಮಹಾಲಿಂಗಪುರದಲ್ಲಿ ಕಳೆದ ೨೪ ಗಂಡೆಯಲ್ಲಿ ಸಾಧಾರಣ ಮಳೆಯಾಗಿದೆ. ಇಂದು ಕೂಡ ಮಳೆ ಮುಂದುವರೆಯಲಿದ್ದು, ಮುಂದಿನ 48 ಗಂಟೆಗಳ ಕಾಲ ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಕಲಬುರಗಿ, ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

4 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

12 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

16 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

21 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

2 days ago