ಗುರುವಾರ ಸುಳ್ಯದಲ್ಲಿ ಭರ್ಜರಿ ಮಳೆಯಾಗಿದೆ. ಸುಳ್ಯದಲ್ಲಿ 43 ಮಿಮೀ ಮಳೆಯಾಗಿದೆ. ಉಳಿದಂತೆ ಕಾವಿನಮೂಲೆ 20 ಮಿಮೀ, ಬಲ್ನಾಡು 20 ಮಿಮೀ, ದೊಡ್ಡತೋಟ 16 ಮಿಮೀ, ಕೈಲಾರು 7 ಮಿಮೀ, ಉರುವಾಲು 6 ಮಿಮೀ, ಕೆಲಿಂಜ 6 ಮಿಮೀ, ಸುಬ್ರಹ್ಮಣ್ಯ 4 ಮಿಮೀ, ಕಡಬ 4 ಮಿಮೀ, ಬಂಟ್ವಾಳದ ಕೈರಂಗಳ 3 ಮಿಮೀ, ಕಲ್ಲಾಜೆ 3 ಮಿಮೀ, ಕೊಳ್ತಿಗೆ 3 ಮಿಮೀ, ಮಂಜಿ 2 ಮಿಮೀ , ಅಯ್ಯನಕಟ್ಟೆ 1 ಮಿಮೀ, ಮಳೆಯಾಗಿದೆ.
ಶುಕರವಾರ ಕೂಡಾ ಮೋಡದ ವಾತಾವರಣ ಇದ್ದು ವಿವಿದೆಡೆ ಮಳೆ ಸಾಧ್ಯತೆ ಇದೆ.
(ಮಾಹಿತಿ : ಕೃಷಿಕರ ಮಳೆಮಾಹಿತಿ ಗುಂಪು )
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕೊಡಗಿನ…
ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…
ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…
ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…
ರಾಜ್ಯದೆಲ್ಲೆಡೆ ಇಂದು ನಾಗರಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ…
ಕೊಪ್ಪಳ ಜಿಲ್ಲೆಯಲ್ಲಿ ಜುಲೈ ಅಂತ್ಯದವರಿಗೆ 2 ಲಕ್ಷ ಹೆಕ್ಟೇರ್ ಪ್ರದೇಶದ ಬಿತ್ತನೆಯ ಗುರಿ…