ಗುರುವಾರ ಸುಳ್ಯದಲ್ಲಿ ಭರ್ಜರಿ ಮಳೆಯಾಗಿದೆ. ಸುಳ್ಯದಲ್ಲಿ 43 ಮಿಮೀ ಮಳೆಯಾಗಿದೆ. ಉಳಿದಂತೆ ಕಾವಿನಮೂಲೆ 20 ಮಿಮೀ, ಬಲ್ನಾಡು 20 ಮಿಮೀ, ದೊಡ್ಡತೋಟ 16 ಮಿಮೀ, ಕೈಲಾರು 7 ಮಿಮೀ, ಉರುವಾಲು 6 ಮಿಮೀ, ಕೆಲಿಂಜ 6 ಮಿಮೀ, ಸುಬ್ರಹ್ಮಣ್ಯ 4 ಮಿಮೀ, ಕಡಬ 4 ಮಿಮೀ, ಬಂಟ್ವಾಳದ ಕೈರಂಗಳ 3 ಮಿಮೀ, ಕಲ್ಲಾಜೆ 3 ಮಿಮೀ, ಕೊಳ್ತಿಗೆ 3 ಮಿಮೀ, ಮಂಜಿ 2 ಮಿಮೀ , ಅಯ್ಯನಕಟ್ಟೆ 1 ಮಿಮೀ, ಮಳೆಯಾಗಿದೆ.
ಶುಕರವಾರ ಕೂಡಾ ಮೋಡದ ವಾತಾವರಣ ಇದ್ದು ವಿವಿದೆಡೆ ಮಳೆ ಸಾಧ್ಯತೆ ಇದೆ.
(ಮಾಹಿತಿ : ಕೃಷಿಕರ ಮಳೆಮಾಹಿತಿ ಗುಂಪು )
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…