ಶುಕ್ರವಾರವೂ ವಿವಿದೆಡೆ ಮಳೆಯಾಗಿತ್ತು. ಸುಳ್ಯ ತಾಲೂಕಿನ ಕಲ್ಲಾಜೆಯಲ್ಲಿ ಶುಕ್ರವಾರವೂ ಉತ್ತಮ ಮಳೆಯಾಗಿದೆ. 15 ಮಿಮೀ ಮಳೆ ದಾಖಲಾಗಿದೆ. ಉಳಿದಂತೆ ಹರಿಹರ-ಮಲ್ಲಾರ 15 ಮಿಮೀ, ಕೊಲ್ಲಮೊಗ್ರ 14 ಮಿಮೀ, ಮಡಪ್ಪಾಡಿ 4 ಮಿಮೀ, ಸುಬ್ರಹ್ಮಣ್ಯ 4 ಮಿಮೀ, ಮೆಟ್ಟಿನಡ್ಕ 3 ಮಿಮೀ, ಕಾರ್ಕಳ ತಾಲೂಕು ಬಜಗೋಳಿ 3 ಮಿಮೀ, ಕೊಡಗು ಜಿಲ್ಲೆಯ ಚೆಂಬು 5 ಮಿಮೀ, ಮಳೆ ದಾಖಲಾಗಿದೆ.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?