ಶುಕ್ರವಾರವೂ ವಿವಿದೆಡೆ ಮಳೆಯಾಗಿತ್ತು. ಸುಳ್ಯ ತಾಲೂಕಿನ ಕಲ್ಲಾಜೆಯಲ್ಲಿ ಶುಕ್ರವಾರವೂ ಉತ್ತಮ ಮಳೆಯಾಗಿದೆ. 15 ಮಿಮೀ ಮಳೆ ದಾಖಲಾಗಿದೆ. ಉಳಿದಂತೆ ಹರಿಹರ-ಮಲ್ಲಾರ 15 ಮಿಮೀ, ಕೊಲ್ಲಮೊಗ್ರ 14 ಮಿಮೀ, ಮಡಪ್ಪಾಡಿ 4 ಮಿಮೀ, ಸುಬ್ರಹ್ಮಣ್ಯ 4 ಮಿಮೀ, ಮೆಟ್ಟಿನಡ್ಕ 3 ಮಿಮೀ, ಕಾರ್ಕಳ ತಾಲೂಕು ಬಜಗೋಳಿ 3 ಮಿಮೀ, ಕೊಡಗು ಜಿಲ್ಲೆಯ ಚೆಂಬು 5 ಮಿಮೀ, ಮಳೆ ದಾಖಲಾಗಿದೆ.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…