ಸುದ್ದಿಗಳು

ರೆಡ್‌ ಅಲರ್ಟ್ ನಡುವೆ ಕಳೆದ 24 ಗಂಟೆಯಲ್ಲಿ ತಗ್ಗಿದ ಮಳೆಯಬ್ಬರ |‌ ಚೆಂಬು ಪ್ರದೇಶದಲ್ಲಿ ಮುಂದುವರಿದ 100+ ಮಿಮೀ ಮಳೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಕಳೆದ 24 ಗಂಟೆಯಲ್ಲಿ ಮಳೆಯ ಅಬ್ಬರ ಕಡಿಮೆಯಾಗಿತ್ತು. ರೆಡ್‌ ಅಲರ್ಟ್‌ ನಡುವೆ ದ  ಕ ಜಿಲ್ಲೆಯ ಹಲವು ಕಡೆಗಳಲ್ಲಿ 60 ಮಿಮೀ ಗಿಂತ ಅಧಿಕ ಮಳೆಯಾಗಿದೆ. ಚೆಂಬು ಪ್ರದೇಶದಲ್ಲಿ ಸತತವಾಗಿ 100 ಮಿಮೀಗಿಂತ ಹೆಚ್ಚು ಮಳೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 119 ಮಿಮೀ ಮಳೆಯಾದರೆ ಸುಳ್ಯದಲ್ಲಿ 93 ಮಿಮೀ ಮಳೆಯಾಗಿದೆ.
ಎಲ್ಲೆಲ್ಲೆ ಎಷ್ಟು ಮಳೆ ?
  • ಸುಳ್ಯದ ಕಲ್ಲಾಜೆಯಲ್ಲಿ 70 ಮಿಮೀ,
  • ಮಡಪ್ಪಾಡಿ 75  ಮಿಮೀ,
  • ಗುತ್ತಿಗಾರು-ಮೆಟ್ಟಿನಡ್ಕ 61 ಮಿಮೀ,
  • ಕಮಿಲ 60 ಮಿಮೀ ,
  • ಬಾಳಿಲ 84 ಮಿಮೀ ,
  • ಕೊಲ್ಲಮೊಗ್ರ 59ಮಿಮೀ,
  • ಸುಬ್ರಹ್ಮಣ್ಯ 57 ಮಿಮೀ ,
  • ಕಲ್ಮಡ್ಕ 70 ಮಿಮೀ,
  • ಬಳ್ಪ 70 ಮಿಮೀ,
  • ಬೆಳ್ಳಾರೆ 80 ಮಿಮೀ ,
  • ಬಂಟ್ವಾಳ 88 ಮಿಮೀ,
  • ಬೆಳ್ತಂಗಡಿ 134  ಮಿಮೀ,
  • ಪುತ್ತೂರು ಮುಂಡೂರು 95 ಮಿಮೀ ,
  • ಕೋಡಿಂಬಾಳ 45 ಮಿಮೀ,
  • ಮಂಗಳೂರು  82 ಮಿಮೀ,
  • ಕಾರ್ಕಳದಲ್ಲಿ 190 ಮಿಮೀ ಮಳೆಯಾಗಿದೆ. 
ಈ  ನಡುವೆ ಮತ್ತೆ ಎರಡು ದಿನ ರೆಡ್‌ ಎಲರ್ಟ್‌ ಮುಂದುವರಿದಿದೆ. ಮುಂದಿನ 24 ಗಂಟೆಗಳ ಕಾಲ ನಿರಂತರ ಮಳೆ ಸುರಿಯುವ ಸಾಧ್ಯತೆ ಇದೆ. ಮೋಡಗಳ ಚಲನೆ ಹಾಗೂ ನಿಧಾನಗತಿಯಲ್ಲಿದ್ದು ಇಂದು ಮಧ್ಯಾಹ್ನ ನಂತರ ಕೆಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜು.12 ರ ನಂತರ ಮಳೆ ಪ್ರಮಾಣ ಕಡಿಮೆಯಾಗುವ ನಿರೀಕ್ಷೆ ಇದೆ.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 11-08-2025 | ಇಂದು ಸಾಮಾನ್ಯ ಮಳೆ | ಆ-12 ರಿಂದ ಆ-20 ರವರಗೆ ರಾಜ್ಯದ ವಿವಿದೆಡೆ ಮಳೆ |

ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…

17 minutes ago

ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ

ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…

5 hours ago

ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್

ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…

7 hours ago

ಬದುಕು ಪುರಾಣ | ಜ್ಞಾನದ ಪ್ರತಿನಿಧಿ ಗಂಗಾಪುತ್ರ

ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…

1 day ago

ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ

ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…

2 days ago

ಹವಾಮಾನ ವರದಿ | 09-08-2025 | ಬಂಗಾಳಕೊಲ್ಲಿಯ ವಾಯುಭಾರ ಕುಸಿತ- ಮುಂಗಾರು ಚುರುಕು |

ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ…

2 days ago