Advertisement
ಸುದ್ದಿಗಳು

ರೆಡ್‌ ಅಲರ್ಟ್ ನಡುವೆ ಕಳೆದ 24 ಗಂಟೆಯಲ್ಲಿ ತಗ್ಗಿದ ಮಳೆಯಬ್ಬರ |‌ ಚೆಂಬು ಪ್ರದೇಶದಲ್ಲಿ ಮುಂದುವರಿದ 100+ ಮಿಮೀ ಮಳೆ |

Share
ಕಳೆದ 24 ಗಂಟೆಯಲ್ಲಿ ಮಳೆಯ ಅಬ್ಬರ ಕಡಿಮೆಯಾಗಿತ್ತು. ರೆಡ್‌ ಅಲರ್ಟ್‌ ನಡುವೆ ದ  ಕ ಜಿಲ್ಲೆಯ ಹಲವು ಕಡೆಗಳಲ್ಲಿ 60 ಮಿಮೀ ಗಿಂತ ಅಧಿಕ ಮಳೆಯಾಗಿದೆ. ಚೆಂಬು ಪ್ರದೇಶದಲ್ಲಿ ಸತತವಾಗಿ 100 ಮಿಮೀಗಿಂತ ಹೆಚ್ಚು ಮಳೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 119 ಮಿಮೀ ಮಳೆಯಾದರೆ ಸುಳ್ಯದಲ್ಲಿ 93 ಮಿಮೀ ಮಳೆಯಾಗಿದೆ.
ಎಲ್ಲೆಲ್ಲೆ ಎಷ್ಟು ಮಳೆ ?
  • ಸುಳ್ಯದ ಕಲ್ಲಾಜೆಯಲ್ಲಿ 70 ಮಿಮೀ,
  • ಮಡಪ್ಪಾಡಿ 75  ಮಿಮೀ,
  • ಗುತ್ತಿಗಾರು-ಮೆಟ್ಟಿನಡ್ಕ 61 ಮಿಮೀ,
  • ಕಮಿಲ 60 ಮಿಮೀ ,
  • ಬಾಳಿಲ 84 ಮಿಮೀ ,
  • ಕೊಲ್ಲಮೊಗ್ರ 59ಮಿಮೀ,
  • ಸುಬ್ರಹ್ಮಣ್ಯ 57 ಮಿಮೀ ,
  • ಕಲ್ಮಡ್ಕ 70 ಮಿಮೀ,
  • ಬಳ್ಪ 70 ಮಿಮೀ,
  • ಬೆಳ್ಳಾರೆ 80 ಮಿಮೀ ,
  • ಬಂಟ್ವಾಳ 88 ಮಿಮೀ,
  • ಬೆಳ್ತಂಗಡಿ 134  ಮಿಮೀ,
  • ಪುತ್ತೂರು ಮುಂಡೂರು 95 ಮಿಮೀ ,
  • ಕೋಡಿಂಬಾಳ 45 ಮಿಮೀ,
  • ಮಂಗಳೂರು  82 ಮಿಮೀ,
  • ಕಾರ್ಕಳದಲ್ಲಿ 190 ಮಿಮೀ ಮಳೆಯಾಗಿದೆ. 
ಈ  ನಡುವೆ ಮತ್ತೆ ಎರಡು ದಿನ ರೆಡ್‌ ಎಲರ್ಟ್‌ ಮುಂದುವರಿದಿದೆ. ಮುಂದಿನ 24 ಗಂಟೆಗಳ ಕಾಲ ನಿರಂತರ ಮಳೆ ಸುರಿಯುವ ಸಾಧ್ಯತೆ ಇದೆ. ಮೋಡಗಳ ಚಲನೆ ಹಾಗೂ ನಿಧಾನಗತಿಯಲ್ಲಿದ್ದು ಇಂದು ಮಧ್ಯಾಹ್ನ ನಂತರ ಕೆಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜು.12 ರ ನಂತರ ಮಳೆ ಪ್ರಮಾಣ ಕಡಿಮೆಯಾಗುವ ನಿರೀಕ್ಷೆ ಇದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ

ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…

7 hours ago

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…

19 hours ago

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

2 days ago

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…

2 days ago

ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!

ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…

3 days ago