Advertisement
ಸುದ್ದಿಗಳು

ರೆಡ್‌ ಅಲರ್ಟ್ ನಡುವೆ ಕಳೆದ 24 ಗಂಟೆಯಲ್ಲಿ ತಗ್ಗಿದ ಮಳೆಯಬ್ಬರ |‌ ಚೆಂಬು ಪ್ರದೇಶದಲ್ಲಿ ಮುಂದುವರಿದ 100+ ಮಿಮೀ ಮಳೆ |

Share
ಕಳೆದ 24 ಗಂಟೆಯಲ್ಲಿ ಮಳೆಯ ಅಬ್ಬರ ಕಡಿಮೆಯಾಗಿತ್ತು. ರೆಡ್‌ ಅಲರ್ಟ್‌ ನಡುವೆ ದ  ಕ ಜಿಲ್ಲೆಯ ಹಲವು ಕಡೆಗಳಲ್ಲಿ 60 ಮಿಮೀ ಗಿಂತ ಅಧಿಕ ಮಳೆಯಾಗಿದೆ. ಚೆಂಬು ಪ್ರದೇಶದಲ್ಲಿ ಸತತವಾಗಿ 100 ಮಿಮೀಗಿಂತ ಹೆಚ್ಚು ಮಳೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 119 ಮಿಮೀ ಮಳೆಯಾದರೆ ಸುಳ್ಯದಲ್ಲಿ 93 ಮಿಮೀ ಮಳೆಯಾಗಿದೆ.
ಎಲ್ಲೆಲ್ಲೆ ಎಷ್ಟು ಮಳೆ ?
  • ಸುಳ್ಯದ ಕಲ್ಲಾಜೆಯಲ್ಲಿ 70 ಮಿಮೀ,
  • ಮಡಪ್ಪಾಡಿ 75  ಮಿಮೀ,
  • ಗುತ್ತಿಗಾರು-ಮೆಟ್ಟಿನಡ್ಕ 61 ಮಿಮೀ,
  • ಕಮಿಲ 60 ಮಿಮೀ ,
  • ಬಾಳಿಲ 84 ಮಿಮೀ ,
  • ಕೊಲ್ಲಮೊಗ್ರ 59ಮಿಮೀ,
  • ಸುಬ್ರಹ್ಮಣ್ಯ 57 ಮಿಮೀ ,
  • ಕಲ್ಮಡ್ಕ 70 ಮಿಮೀ,
  • ಬಳ್ಪ 70 ಮಿಮೀ,
  • ಬೆಳ್ಳಾರೆ 80 ಮಿಮೀ ,
  • ಬಂಟ್ವಾಳ 88 ಮಿಮೀ,
  • ಬೆಳ್ತಂಗಡಿ 134  ಮಿಮೀ,
  • ಪುತ್ತೂರು ಮುಂಡೂರು 95 ಮಿಮೀ ,
  • ಕೋಡಿಂಬಾಳ 45 ಮಿಮೀ,
  • ಮಂಗಳೂರು  82 ಮಿಮೀ,
  • ಕಾರ್ಕಳದಲ್ಲಿ 190 ಮಿಮೀ ಮಳೆಯಾಗಿದೆ. 
ಈ  ನಡುವೆ ಮತ್ತೆ ಎರಡು ದಿನ ರೆಡ್‌ ಎಲರ್ಟ್‌ ಮುಂದುವರಿದಿದೆ. ಮುಂದಿನ 24 ಗಂಟೆಗಳ ಕಾಲ ನಿರಂತರ ಮಳೆ ಸುರಿಯುವ ಸಾಧ್ಯತೆ ಇದೆ. ಮೋಡಗಳ ಚಲನೆ ಹಾಗೂ ನಿಧಾನಗತಿಯಲ್ಲಿದ್ದು ಇಂದು ಮಧ್ಯಾಹ್ನ ನಂತರ ಕೆಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜು.12 ರ ನಂತರ ಮಳೆ ಪ್ರಮಾಣ ಕಡಿಮೆಯಾಗುವ ನಿರೀಕ್ಷೆ ಇದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

7 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

14 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago