Advertisement
ಸುದ್ದಿಗಳು

ರೆಡ್‌ ಅಲರ್ಟ್ ನಡುವೆ ಕಳೆದ 24 ಗಂಟೆಯಲ್ಲಿ ತಗ್ಗಿದ ಮಳೆಯಬ್ಬರ |‌ ಚೆಂಬು ಪ್ರದೇಶದಲ್ಲಿ ಮುಂದುವರಿದ 100+ ಮಿಮೀ ಮಳೆ |

Share
ಕಳೆದ 24 ಗಂಟೆಯಲ್ಲಿ ಮಳೆಯ ಅಬ್ಬರ ಕಡಿಮೆಯಾಗಿತ್ತು. ರೆಡ್‌ ಅಲರ್ಟ್‌ ನಡುವೆ ದ  ಕ ಜಿಲ್ಲೆಯ ಹಲವು ಕಡೆಗಳಲ್ಲಿ 60 ಮಿಮೀ ಗಿಂತ ಅಧಿಕ ಮಳೆಯಾಗಿದೆ. ಚೆಂಬು ಪ್ರದೇಶದಲ್ಲಿ ಸತತವಾಗಿ 100 ಮಿಮೀಗಿಂತ ಹೆಚ್ಚು ಮಳೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 119 ಮಿಮೀ ಮಳೆಯಾದರೆ ಸುಳ್ಯದಲ್ಲಿ 93 ಮಿಮೀ ಮಳೆಯಾಗಿದೆ.
ಎಲ್ಲೆಲ್ಲೆ ಎಷ್ಟು ಮಳೆ ?
  • ಸುಳ್ಯದ ಕಲ್ಲಾಜೆಯಲ್ಲಿ 70 ಮಿಮೀ,
  • ಮಡಪ್ಪಾಡಿ 75  ಮಿಮೀ,
  • ಗುತ್ತಿಗಾರು-ಮೆಟ್ಟಿನಡ್ಕ 61 ಮಿಮೀ,
  • ಕಮಿಲ 60 ಮಿಮೀ ,
  • ಬಾಳಿಲ 84 ಮಿಮೀ ,
  • ಕೊಲ್ಲಮೊಗ್ರ 59ಮಿಮೀ,
  • ಸುಬ್ರಹ್ಮಣ್ಯ 57 ಮಿಮೀ ,
  • ಕಲ್ಮಡ್ಕ 70 ಮಿಮೀ,
  • ಬಳ್ಪ 70 ಮಿಮೀ,
  • ಬೆಳ್ಳಾರೆ 80 ಮಿಮೀ ,
  • ಬಂಟ್ವಾಳ 88 ಮಿಮೀ,
  • ಬೆಳ್ತಂಗಡಿ 134  ಮಿಮೀ,
  • ಪುತ್ತೂರು ಮುಂಡೂರು 95 ಮಿಮೀ ,
  • ಕೋಡಿಂಬಾಳ 45 ಮಿಮೀ,
  • ಮಂಗಳೂರು  82 ಮಿಮೀ,
  • ಕಾರ್ಕಳದಲ್ಲಿ 190 ಮಿಮೀ ಮಳೆಯಾಗಿದೆ. 
ಈ  ನಡುವೆ ಮತ್ತೆ ಎರಡು ದಿನ ರೆಡ್‌ ಎಲರ್ಟ್‌ ಮುಂದುವರಿದಿದೆ. ಮುಂದಿನ 24 ಗಂಟೆಗಳ ಕಾಲ ನಿರಂತರ ಮಳೆ ಸುರಿಯುವ ಸಾಧ್ಯತೆ ಇದೆ. ಮೋಡಗಳ ಚಲನೆ ಹಾಗೂ ನಿಧಾನಗತಿಯಲ್ಲಿದ್ದು ಇಂದು ಮಧ್ಯಾಹ್ನ ನಂತರ ಕೆಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜು.12 ರ ನಂತರ ಮಳೆ ಪ್ರಮಾಣ ಕಡಿಮೆಯಾಗುವ ನಿರೀಕ್ಷೆ ಇದೆ.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ ಅವಶೇಷ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

6 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

9 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

14 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

21 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

1 day ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

2 days ago