ಬುಧವಾರ ವಿವಿಧ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಗುತ್ತಿಗಾರಿನಲ್ಲಿ ಗಾಳಿ ಸಹಿತ ಮಳೆಯಾಗಿತ್ತು. ಒಟ್ಟು ಕಂದ್ರಪ್ಪಾಡಿಯಲ್ಲಿ 82 ಮಿಮೀ ಹಾಗೂ ಮೆಟ್ಟಿನಡ್ಕ 76 ಮಿಮೀ ಮಳೆಯಾಗಿದೆ.
ಉಳಿದಂತೆ ಮಡಪ್ಪಾಡಿ 66 ಮಿಮೀ, ಕಲ್ಲಾಜೆ 55 ಮಿಮೀ ಮಳೆ, ಶೇರ ಮುರುಳ್ಯ 53 ಮಿಮೀ, ಕಲ್ಮಡ್ಕದಲ್ಲಿ 50 ಮಿಮೀ ಮಳೆಯಾಗಿದೆ.ಹಾಲೆಮಜಲು 48 ಮಿಮೀ, ಸುಬ್ರಹ್ಮಣ್ಯ 47 ಮಿಮೀ , ಕಮಿಲ 45 ಮಿಮೀ, ಚೊಕ್ಕಾಡಿ 45 ಮಿಮೀ, ಅಯ್ಯನಕಟ್ಟೆ 44 ಮಿಮೀ, ಹರಿಹರ ಮಲ್ಲಾರ 38 ಮಿಮೀ, ಸುಳ್ಯದಲ್ಲಿ 36 ಮಿಮೀ, ಕಡಬ 28 ಮಿಮೀ, ಕೋಡಿಂಬಾಳ 24 ಮಿಮೀ, ಕಾವಿನಮೂಲೆ 30 ಮಿಮೀ, ಕರಿಕಳ 40 ಮಿಮೀ, ಬಾಳಿಲ 40 ಮಿಮೀ, ಅಲೆಂಗಾರ 25 ಮಿಮೀ, ದೊಡ್ಡವತೋಟ 18 ಮಿಮೀ, ಎಣ್ಮೂರು 17 ಮಿಮೀ, ಬೆಳ್ತಂಗಡಿ 15, ಕೊಳ್ತಿಗೆ 11 ಮಿಮೀ, ನೆಲ್ಯಾಡಿ 12 ಮಿಮೀ, ಬಜಗೋಳಿ 12 ಮಿಮೀ, ಪೆರುವಾಜೆ 6 ಮಿಮೀ, ಹಾಗೂ ಪುತ್ತೂರು ತಾಲೂಕಿನ ಮುಂಡೂರು 5 ಮಿಮೀ,, ಕಾಸರಗೋಡು ಜಿಲ್ಲೆಯ ನೆಕ್ರಕಜೆ 55 ಮಿಮೀ ಮಳೆಯಾಗಿದೆ. ಪುತ್ತೂರು ತಾಲೂಕು ಕೆದಿಲದಲ್ಲಿ ಹನಿ ಮಳೆಯಾಗಿದೆ. ಉಡುಪಿ ನಗರ 7 ಮಿಮೀ ಮಳೆಯಾಗಿದೆ.
ಗುರುವಾರ ಕೂಡಾ ಮೋಡದ ವಾತಾವರಣ ಇದ್ದು ಸುಳ್ಯ, ಪುತ್ತೂರು ತಾಲೂಕಿನ ವಿವಿದೆಡೆ ಮಳೆ ಸಾಧ್ಯತೆ ಇದೆ.
(ಮಾಹಿತಿ : ಕೃಷಿಕರ ಮಳೆಮಾಹಿತಿ ಗುಂಪು )
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…