ಬುಧವಾರ ವಿವಿಧ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಗುತ್ತಿಗಾರಿನಲ್ಲಿ ಗಾಳಿ ಸಹಿತ ಮಳೆಯಾಗಿತ್ತು. ಒಟ್ಟು ಕಂದ್ರಪ್ಪಾಡಿಯಲ್ಲಿ 82 ಮಿಮೀ ಹಾಗೂ ಮೆಟ್ಟಿನಡ್ಕ 76 ಮಿಮೀ ಮಳೆಯಾಗಿದೆ.
ಉಳಿದಂತೆ ಮಡಪ್ಪಾಡಿ 66 ಮಿಮೀ, ಕಲ್ಲಾಜೆ 55 ಮಿಮೀ ಮಳೆ, ಶೇರ ಮುರುಳ್ಯ 53 ಮಿಮೀ, ಕಲ್ಮಡ್ಕದಲ್ಲಿ 50 ಮಿಮೀ ಮಳೆಯಾಗಿದೆ.ಹಾಲೆಮಜಲು 48 ಮಿಮೀ, ಸುಬ್ರಹ್ಮಣ್ಯ 47 ಮಿಮೀ , ಕಮಿಲ 45 ಮಿಮೀ, ಚೊಕ್ಕಾಡಿ 45 ಮಿಮೀ, ಅಯ್ಯನಕಟ್ಟೆ 44 ಮಿಮೀ, ಹರಿಹರ ಮಲ್ಲಾರ 38 ಮಿಮೀ, ಸುಳ್ಯದಲ್ಲಿ 36 ಮಿಮೀ, ಕಡಬ 28 ಮಿಮೀ, ಕೋಡಿಂಬಾಳ 24 ಮಿಮೀ, ಕಾವಿನಮೂಲೆ 30 ಮಿಮೀ, ಕರಿಕಳ 40 ಮಿಮೀ, ಬಾಳಿಲ 40 ಮಿಮೀ, ಅಲೆಂಗಾರ 25 ಮಿಮೀ, ದೊಡ್ಡವತೋಟ 18 ಮಿಮೀ, ಎಣ್ಮೂರು 17 ಮಿಮೀ, ಬೆಳ್ತಂಗಡಿ 15, ಕೊಳ್ತಿಗೆ 11 ಮಿಮೀ, ನೆಲ್ಯಾಡಿ 12 ಮಿಮೀ, ಬಜಗೋಳಿ 12 ಮಿಮೀ, ಪೆರುವಾಜೆ 6 ಮಿಮೀ, ಹಾಗೂ ಪುತ್ತೂರು ತಾಲೂಕಿನ ಮುಂಡೂರು 5 ಮಿಮೀ,, ಕಾಸರಗೋಡು ಜಿಲ್ಲೆಯ ನೆಕ್ರಕಜೆ 55 ಮಿಮೀ ಮಳೆಯಾಗಿದೆ. ಪುತ್ತೂರು ತಾಲೂಕು ಕೆದಿಲದಲ್ಲಿ ಹನಿ ಮಳೆಯಾಗಿದೆ. ಉಡುಪಿ ನಗರ 7 ಮಿಮೀ ಮಳೆಯಾಗಿದೆ.
ಗುರುವಾರ ಕೂಡಾ ಮೋಡದ ವಾತಾವರಣ ಇದ್ದು ಸುಳ್ಯ, ಪುತ್ತೂರು ತಾಲೂಕಿನ ವಿವಿದೆಡೆ ಮಳೆ ಸಾಧ್ಯತೆ ಇದೆ.
(ಮಾಹಿತಿ : ಕೃಷಿಕರ ಮಳೆಮಾಹಿತಿ ಗುಂಪು )
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…