ಬುಧವಾರ ವಿವಿಧ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಗುತ್ತಿಗಾರಿನಲ್ಲಿ ಗಾಳಿ ಸಹಿತ ಮಳೆಯಾಗಿತ್ತು. ಒಟ್ಟು ಕಂದ್ರಪ್ಪಾಡಿಯಲ್ಲಿ 82 ಮಿಮೀ ಹಾಗೂ ಮೆಟ್ಟಿನಡ್ಕ 76 ಮಿಮೀ ಮಳೆಯಾಗಿದೆ.
ಉಳಿದಂತೆ ಮಡಪ್ಪಾಡಿ 66 ಮಿಮೀ, ಕಲ್ಲಾಜೆ 55 ಮಿಮೀ ಮಳೆ, ಶೇರ ಮುರುಳ್ಯ 53 ಮಿಮೀ, ಕಲ್ಮಡ್ಕದಲ್ಲಿ 50 ಮಿಮೀ ಮಳೆಯಾಗಿದೆ.ಹಾಲೆಮಜಲು 48 ಮಿಮೀ, ಸುಬ್ರಹ್ಮಣ್ಯ 47 ಮಿಮೀ , ಕಮಿಲ 45 ಮಿಮೀ, ಚೊಕ್ಕಾಡಿ 45 ಮಿಮೀ, ಅಯ್ಯನಕಟ್ಟೆ 44 ಮಿಮೀ, ಹರಿಹರ ಮಲ್ಲಾರ 38 ಮಿಮೀ, ಸುಳ್ಯದಲ್ಲಿ 36 ಮಿಮೀ, ಕಡಬ 28 ಮಿಮೀ, ಕೋಡಿಂಬಾಳ 24 ಮಿಮೀ, ಕಾವಿನಮೂಲೆ 30 ಮಿಮೀ, ಕರಿಕಳ 40 ಮಿಮೀ, ಬಾಳಿಲ 40 ಮಿಮೀ, ಅಲೆಂಗಾರ 25 ಮಿಮೀ, ದೊಡ್ಡವತೋಟ 18 ಮಿಮೀ, ಎಣ್ಮೂರು 17 ಮಿಮೀ, ಬೆಳ್ತಂಗಡಿ 15, ಕೊಳ್ತಿಗೆ 11 ಮಿಮೀ, ನೆಲ್ಯಾಡಿ 12 ಮಿಮೀ, ಬಜಗೋಳಿ 12 ಮಿಮೀ, ಪೆರುವಾಜೆ 6 ಮಿಮೀ, ಹಾಗೂ ಪುತ್ತೂರು ತಾಲೂಕಿನ ಮುಂಡೂರು 5 ಮಿಮೀ,, ಕಾಸರಗೋಡು ಜಿಲ್ಲೆಯ ನೆಕ್ರಕಜೆ 55 ಮಿಮೀ ಮಳೆಯಾಗಿದೆ. ಪುತ್ತೂರು ತಾಲೂಕು ಕೆದಿಲದಲ್ಲಿ ಹನಿ ಮಳೆಯಾಗಿದೆ. ಉಡುಪಿ ನಗರ 7 ಮಿಮೀ ಮಳೆಯಾಗಿದೆ.
ಗುರುವಾರ ಕೂಡಾ ಮೋಡದ ವಾತಾವರಣ ಇದ್ದು ಸುಳ್ಯ, ಪುತ್ತೂರು ತಾಲೂಕಿನ ವಿವಿದೆಡೆ ಮಳೆ ಸಾಧ್ಯತೆ ಇದೆ.
(ಮಾಹಿತಿ : ಕೃಷಿಕರ ಮಳೆಮಾಹಿತಿ ಗುಂಪು )
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…