ಉತ್ತರ ಕರ್ನಾಟದಲ್ಲಿ ಶನಿವಾರ ಬೆಳಗ್ಗೆ ಉತ್ತಮ ಮಳೆಯಾಗಿದೆ. ಹೀಗಾಗಿ ಸಹಜ ಜನಜೀವನ ಅಸ್ತವ್ಯಸ್ತವಾಗಿದೆ. ರಾಯಚೂರು, ಕಲಬುರ್ಗಿ , ಗದಗ ಸೇರಿದಂತೆ ವಿವಿದೆಡೆ ಭಾರೀ ಮಳೆಯಾಗುತ್ತಿದೆ.
ರಾಯಚೂರು ಜಿಲ್ಲೆಯಲ್ಲಿ ಶನಿವಾರ ಬೆಳಗಿನಿಂದಲೇ ಮಳೆಯಾಗುತ್ತಿದೆ. ರಾಯಚೂರು ನಗರದ ಬಡಾವಣೆ ರಸ್ತೆಗಳು ನೀರಿನಿಂದ ಆವೃತವಾಗಿವೆ. ಹೀಗಾಗಿ ವಾಹನ ಸಂಚಾರ ದುಸ್ತರವಾಗಿದೆ.
ಕಲಬುರ್ಗಿ ಜಿಲ್ಲೆಯಲ್ಲೂ ಮಳೆಯಾಗುತ್ತಿದ್ದು ವಿವಿಧ ಗ್ರಾಮದ ತಗ್ಗುಪ್ರದೇಶದಲ್ಲಿನ ಕೆಲವು ಮನೆಗಳಿಗೂ ನೀರು ನುಗ್ಗಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಧೋಳ 147 ಮಿ.ಮೀ ದಾಖಲೆ ಮಳೆಯಾಗಿದೆ.
ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣಗಳಿವೆ. ಉತ್ತರ…
ರಾಜಕೀಯ ಎನ್ನುವುದು ಕೃಷಿ ಹಾಗೂ ಅಡಿಕೆ ಬೆಳೆಗಾರರ ವಿಚಾರದಲ್ಲಿ ಕೂಡಾ ಹೇಗೆ ಇರುತ್ತದೆ,…
ಮನುಷ್ಯನಿಗೆ ಆಹಾರ, ನಿದ್ರೆಗಳು ಸಹಜ. ವಯೋವೃದ್ಧರಿಗೆ ಬೋಜನದ ನಂತರದ ನಿದ್ರೆಯಿಂದ ಮೈಮನಗಳಿಗೆ ಸ್ಫೂರ್ತಿ.…
ದಾವಣಗೆರೆ ಜಿಲ್ಲೆಯ 6 ತಾಲೂಕುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ 197…
ಯಾದಗಿರಿ ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ತಾಪಮಾನ…
ವಿಶ್ವವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ…