Advertisement
City mirror

ಉತ್ತರದಲ್ಲಿ ಉತ್ತಮ ಮಳೆ | ರಾಯಚೂರು-ಕಲ್ಬುರ್ಗಿಯಲ್ಲಿ ಮಳೆಗೆ ಜನಜೀವನ ತತ್ತರ

Share

ತ್ತರ ಕರ್ನಾಟದಲ್ಲಿ  ಶನಿವಾರ ಬೆಳಗ್ಗೆ ಉತ್ತಮ ಮಳೆಯಾಗಿದೆ. ಹೀಗಾಗಿ ಸಹಜ ಜನಜೀವನ ಅಸ್ತವ್ಯಸ್ತವಾಗಿದೆ. ರಾಯಚೂರು, ಕಲಬುರ್ಗಿ , ಗದಗ ಸೇರಿದಂತೆ ವಿವಿದೆಡೆ ಭಾರೀ ಮಳೆಯಾಗುತ್ತಿದೆ. 

Advertisement
Advertisement
Advertisement
Advertisement

ರಾಯಚೂರು  ಜಿಲ್ಲೆಯಲ್ಲಿ ಶನಿವಾರ ಬೆಳಗಿನಿಂದಲೇ ಮಳೆಯಾಗುತ್ತಿದೆ. ರಾಯಚೂರು ನಗರದ ಬಡಾವಣೆ ರಸ್ತೆಗಳು ನೀರಿನಿಂದ ಆವೃತವಾಗಿವೆ. ಹೀಗಾಗಿ ವಾಹನ ಸಂಚಾರ ದುಸ್ತರವಾಗಿದೆ.

Advertisement

ಕಲಬುರ್ಗಿ ಜಿಲ್ಲೆಯಲ್ಲೂ ಮಳೆಯಾಗುತ್ತಿದ್ದು  ವಿವಿಧ ಗ್ರಾಮದ ತಗ್ಗುಪ್ರದೇಶದಲ್ಲಿನ ಕೆಲವು ಮನೆಗಳಿಗೂ ನೀರು ನುಗ್ಗಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಧೋಳ 147 ಮಿ.ಮೀ ದಾಖಲೆ  ಮಳೆಯಾಗಿದೆ.

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಳಬಾಗಿಲು ತಾಲೂಕಿನ ಎಲ್ಲಾ ಕೆರೆಗಳ ಒತ್ತುವರಿ ತೆರವು

ಹಸಿರು ನ್ಯಾಯಾಧೀಕರಣ ಆದೇಶ ಹಾಗೂ ಜಿಲ್ಲಾಧಿಕಾರಿ ಸೂಚನೆಯಂತೆ ಮುಳಬಾಗಿಲು ತಾಲೂಕಿನ ಎಲ್ಲಾ ಕೆರೆಗಳ…

1 hour ago

ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಕಳಸ ಬಂದ್ |

ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ  ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಅಂಗಡಿ-ಮುಂಗಟ್ಟುಗಳನ್ನು…

2 hours ago

ಗ್ರಾಮೀಣ ಮಹಿಳೆಯರ ಸಶಕ್ತೀಕರಣ, ಡ್ರೋನ್ ದೀದಿ ನೆರವು | ಈವರೆಗೂ 500 ಡ್ರೋನ್ ಗಳ ವಿತರಣೆ

ಭವಿಷ್ಯದಲ್ಲಿ ದೇಶದ 6 ಲಕ್ಷ ಗ್ರಾಮಗಳಿಗೆ ತಲಾ 10 ಡ್ರೋಣ್ ಗಳನ್ನು ವಿತರಿಸುವ…

2 hours ago

ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳ

ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ, 30…

2 hours ago

15000 ಶಿಕ್ಷಕರ ಶೀಘ್ರ ನೇಮಕ | ಶಿಕ್ಷಣ ಸಚಿವ ಮಧು ಬಂಗಾರಪ್ಪ

ಹದಿನೈದು ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲು ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ರಾಜ್ಯ ಶಿಕ್ಷಣ ಮತ್ತು…

2 hours ago

ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ʼದರ್ಶಿನಿʼ ವಿನೂತನ ಕಾರ್ಯಕ್ರಮಕ್ಕೆ  ಸರ್ಕಾರ ಚಾಲನೆ

ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…

1 day ago