ಉತ್ತರ ಕರ್ನಾಟದಲ್ಲಿ ಶನಿವಾರ ಬೆಳಗ್ಗೆ ಉತ್ತಮ ಮಳೆಯಾಗಿದೆ. ಹೀಗಾಗಿ ಸಹಜ ಜನಜೀವನ ಅಸ್ತವ್ಯಸ್ತವಾಗಿದೆ. ರಾಯಚೂರು, ಕಲಬುರ್ಗಿ , ಗದಗ ಸೇರಿದಂತೆ ವಿವಿದೆಡೆ ಭಾರೀ ಮಳೆಯಾಗುತ್ತಿದೆ.
ರಾಯಚೂರು ಜಿಲ್ಲೆಯಲ್ಲಿ ಶನಿವಾರ ಬೆಳಗಿನಿಂದಲೇ ಮಳೆಯಾಗುತ್ತಿದೆ. ರಾಯಚೂರು ನಗರದ ಬಡಾವಣೆ ರಸ್ತೆಗಳು ನೀರಿನಿಂದ ಆವೃತವಾಗಿವೆ. ಹೀಗಾಗಿ ವಾಹನ ಸಂಚಾರ ದುಸ್ತರವಾಗಿದೆ.
ಕಲಬುರ್ಗಿ ಜಿಲ್ಲೆಯಲ್ಲೂ ಮಳೆಯಾಗುತ್ತಿದ್ದು ವಿವಿಧ ಗ್ರಾಮದ ತಗ್ಗುಪ್ರದೇಶದಲ್ಲಿನ ಕೆಲವು ಮನೆಗಳಿಗೂ ನೀರು ನುಗ್ಗಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಧೋಳ 147 ಮಿ.ಮೀ ದಾಖಲೆ ಮಳೆಯಾಗಿದೆ.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…