ಉತ್ತರ ಕರ್ನಾಟದಲ್ಲಿ ಶನಿವಾರ ಬೆಳಗ್ಗೆ ಉತ್ತಮ ಮಳೆಯಾಗಿದೆ. ಹೀಗಾಗಿ ಸಹಜ ಜನಜೀವನ ಅಸ್ತವ್ಯಸ್ತವಾಗಿದೆ. ರಾಯಚೂರು, ಕಲಬುರ್ಗಿ , ಗದಗ ಸೇರಿದಂತೆ ವಿವಿದೆಡೆ ಭಾರೀ ಮಳೆಯಾಗುತ್ತಿದೆ.
ರಾಯಚೂರು ಜಿಲ್ಲೆಯಲ್ಲಿ ಶನಿವಾರ ಬೆಳಗಿನಿಂದಲೇ ಮಳೆಯಾಗುತ್ತಿದೆ. ರಾಯಚೂರು ನಗರದ ಬಡಾವಣೆ ರಸ್ತೆಗಳು ನೀರಿನಿಂದ ಆವೃತವಾಗಿವೆ. ಹೀಗಾಗಿ ವಾಹನ ಸಂಚಾರ ದುಸ್ತರವಾಗಿದೆ.
ಕಲಬುರ್ಗಿ ಜಿಲ್ಲೆಯಲ್ಲೂ ಮಳೆಯಾಗುತ್ತಿದ್ದು ವಿವಿಧ ಗ್ರಾಮದ ತಗ್ಗುಪ್ರದೇಶದಲ್ಲಿನ ಕೆಲವು ಮನೆಗಳಿಗೂ ನೀರು ನುಗ್ಗಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಧೋಳ 147 ಮಿ.ಮೀ ದಾಖಲೆ ಮಳೆಯಾಗಿದೆ.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…